Friday, September 20, 2024

archiveACB

ಸುದ್ದಿ

ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ: ಅಧಿಕಾರಿ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು: ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರಕಾರದಿಂದ ದೊರೆಯುವ ಬಯೋ ಗ್ಯಾಸ್ ಸಬ್ಸಿಡಿಗೆ ಏಜೆನ್ಸಿ ಮಾಲಕರೊಬ್ಬರಿಂದ ಮಂಗಳೂರು ಜಿಲ್ಲಾ ಪಂಚಾಯತ್ ಕಛೇರಿಯಲ್ಲಿರುವ ಸಮಗ್ರ ಗ್ರಾಮೀಣ ಇಂಧನ ಯೋಜನೆಯ ಪ್ರಾಜೆಕ್ಟ್ ಇಂಜಿನಿಯರ್ ಆಗಿರುವ ಎನ್.ನಾಗೇಶ್ ಎಂಬುವವರು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15,000ರೂ ನೀಡಿದ್ದು ಮತ್ತೆ 35,000ರೂ ನೀಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಪೀಡಿಸುತ್ತಿದ್ದರಂತೆ. ಇದರಿಂದ ನೊಂದ ವ್ಯಕ್ತಿ ನೇರವಾಗಿ ಮಂಗಳೂರು...
ಸುದ್ದಿ

ಲಂಚ ಪಡೆಯುವಾಗ ಎಸಿಬಿ ದಾಳಿ: ಓರ್ವನ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದ ಪಿರ್ಯಾದಿದಾರರು ಶ್ರೀ ಗಂಗಾಧರ.ಕೆ ಅದ್ಯಪಾಡಿ ಬಜ್ಪೆ, ಇವರ ಪೂರ್ವಿಕರು ಕರ್ನಾಟಕ ಗೃಹ ಮಂಡಳಿಯಲ್ಲಿ ಸಾಲ ಪಡೆದಿದ್ದು, ಸಾಲ ಮರುಪಾವತಿಯಾದ ಬಳಿಕ ನೀಡಿದ ಮೂಲ ದಾಖಲೆಗಳನ್ನು ಹಿಂದಿರಿಗಿಸಲು ಮತ್ತು ನಿರಕ್ಷೇಪಣಾ ಪತ್ರವನ್ನು ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕರ್ನಾಟಕ ಗೃಹ ಮಂಡಳಿ ನಿಗಮದ ವಿಜಯ ಕುಮಾರ್ -ಕಾರ್ಯಪಾಲಕ ಅಭಿಯಂತರರು ಮತ್ತು ಶ್ರೀನಿವಾಸ್ ಶೆಟ್ಟಿ -ಸಹಾಯಕ ಕಂದಾಯ ಅಧಿಕಾರಿ ಇವರಿಬ್ಬರು ಶ್ರೀ ಗಂಗಾಧರ.ಕೆ ಅದ್ಯಾಪಡಿ ಇವರಲ್ಲಿ 20,000 ಲಂಚಕ್ಕೆ...