Friday, September 20, 2024

archiveAdhar

ಸುದ್ದಿ

ಸಾಲಮನ್ನಾ ದೃಡೀಕೃತ ಮಾಹಿತಿ ಸಲ್ಲಿಸಲು ನ.25 ಅಂತಿಮ ದಿನಾಂಕ – ಕಹಳೆ ನ್ಯೂಸ್

ಬೆಂಗಳೂರು: ಸಹಕಾರ ಸಂಘಗಳ ಸಾಲಮನ್ನಾ ತೀರ್ಮಾನದಂತೆ ಫಲಾನುಭವಿ ರೈತರ ಸ್ವಯಂ ದೃಡೀಕರಣ ಪತ್ರ ಹಾಗೂ ಆಧಾರ್ ಒಪ್ಪಿಗೆ ಪತ್ರ ಪಡೆದುಕೊಳ್ಳುವುದಕ್ಕೆ ಹಾಗೂ ನೀಡುವುದಕ್ಕೆ ರೈತರಿಗೆ ಹಾಗೂ ಸಂಘಗಳಿಗೆ ನ.25ರ ತನಕ ಅಂತಿಮ ದಿನಾಂಕವನ್ನು ನೀಡಲಾಗಿದೆ. ಸಾಲಮನ್ನಾ ದೃಡೀಕೃತ ಮಾಹಿತಿ ಸಲ್ಲಿಸುವ ಬಗ್ಗೆ ಈಗಾಗಲೇ ಸರಕಾರ ಹಾಗೂ ಸಹಕಾರ ಸಂಘಗಳ ನಿಬಂಧಕರು ಸುತ್ತೋಲೆಯನ್ನು ಹೊರಡಿಸಿದೆ. ಸುತ್ತೋಲೆಯಲ್ಲಿ ಜುಲೈ, 10, 2018ಕ್ಕೆ ಅನ್ವಯವಾಗುವಂತೆ ಹೊರಬಾಕಿ ಹೊಂದಿರುವ ಎಲ್ಲ ರೈತರಿಗೆ ಸಂಘದ ದಾಖಲೆಗಳನ್ನು ಲಭ್ಯವಿರುವ...
ಸುದ್ದಿ

ನೇರ ಹಣ ವರ್ಗಾವಣೆ ಮಾಡಲು ಆಧಾರ್ ಇ-ಕೆವೈಸಿ ಬಳಸುವಂತೆ ಬ್ಯಾಂಕ್ ಗಳಿಗೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರದ ಸಬ್ಸಿಡಿ ಮತ್ತು ಇತರೆ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಆಧಾರ್ ಇ-ಕೆವೈಸಿ ಬಳಸುವಂತೆ ಬ್ಯಾಂಕ್ ಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ಹೇಳಿದೆ. ಸರ್ಕಾರದ ಕಲ್ಯಾಣ ಯೋಜನೆಗಳನ್ನು ಹೊರತುಪಡಿಸಿ ಇತರೆ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದ ನಂತರ ಬ್ಯಾಂಕ್ ಗಳು ಕಾನೂನು ಸಲಹೆ ಕೇಳಿ ಯುಐಡಿಎಐಗೆ ಪತ್ರ ಬರೆದಿದ್ದವು. ಈ ಸಂಬಂಧ ಕಳೆದ ವಾರ...
ಸುದ್ದಿ

ಮತ್ತೆ ಸಿಮ್ ದೃಢೀಕರಣದ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ – ಕಹಳೆ ನ್ಯೂಸ್

ಮಂಗಳೂರು: ಆಧಾರ್ ಮೂಲಕ ಮೊಬೈಲ್ ಸಿಮ್ ಈಗಾಗಲೇ ದೃಢೀಕರಣವಾಗಿದ್ದರೆ ಮತ್ತೆ ದೃಢೀಕರಣದ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ ಎಂದು ದೂರ ಸಂಪರ್ಕ ಸಚಿವಾಲಯ ಮತ್ತು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ಹೇಳಿದೆ. ಸುಪ್ರೀಂಕೋರ್ಟಿನ ತೀರ್ಪಿನ ಬಳಿಕ ಆಧಾರ್ ದೃಢೀಕರಣದ ಸಿಮ್‌ಗಳು ಸ್ಥಗಿತವಾಗಲಿವೆ. ಪರ್ಯಾಯ ದಾಖಲೆಗಳನ್ನು ನೀಡಿ ದೃಢೀಕರಿಸಬೇಕಾಗುತ್ತದೆ ಎನ್ನುವ ಗೊಂದಲಗಳು ಸೃಷ್ಟಿಯಾಗಿದ್ದವು. ಆದರೆ ಈಗ ಸಿಮ್ ದೃಢೀಕರಣದ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ...