Friday, September 20, 2024

archiveAdhar Card

ಸುದ್ದಿ

ಗ್ರಾಹಕರಿಗೆ ಮತ್ತೊಮ್ಮೆ ಆಧಾರ್ ದಾಖಲೆ ಸಲ್ಲಿಸಲು ಕಾಲಾವಕಾಶ – ಕಹಳೆ ನ್ಯೂಸ್

ಮಂಗಳೂರು: ಮೊಬೈಲ್ ಸಂಪರ್ಕ ನೀಡುವ ವೇಳೆ ಆಧಾರ್ ಪಡೆಯುವುದನ್ನು ಸುಪ್ರೀಂ ಕೋರ್ಟ್ ರದ್ದುಮಾಡಿದ ಬಳಿಕ, ಸುಮಾರು 50 ಕೋಟಿ ಗ್ರಾಹಕರ ಮೊಬೈಲ್ ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಆಧಾರ್ ನೀಡಿ ಮೊಬೈಲ್ ಸೇವೆ ಪಡೆದುಕೊಂಡ ಗ್ರಾಹಕರು, ಈಗ ತಮ್ಮ ಗುರುತಿಗಾಗಿ ಬೇರೊಂದು ದಾಖಲೆಯನ್ನು ನೀಡುವ ಮೂಲಕ ಸರಿಪಡಿಸಿಕೊಳ್ಳಬೇಕಿದ್ದು, ಅದರಲ್ಲೂ ಜಿಯೋ ಗ್ರಾಹಕರು ಆಧಾರ್ ಕಾರ್ಡ್ ಮೂಲಕವೇ ಸಿಮ್ ಪಡೆದುಕೊಂಡಿರುವ ಕಾರಣ ಇತರೆ ಟೆಲಿಕಾಂ ಕಂಪನಿಗಳಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಸಮಸ್ಯೆ...
ಸುದ್ದಿ

ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ – ಕಹಳೆ ನ್ಯೂಸ್

ಮಂಗಳೂರು: ಕೆಲಸಕ್ಕೆಂದು ಹೋದ ಪತ್ನಿ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ ಎಂದು ಪತಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ಬಿಸಿರೋಡಿನ ಬಿ. ಮೂಡ ಗ್ರಾಮದ ಕೊಡಕಲ್ ನಿವಾಸಿ ನಾರಾಯಣ ಪೂಜಾರಿ ಅವರ ಪತ್ನಿ ಸವಿತಾ ಕಾಣೆಯಾದ ಮಹಿಳೆ ಎಂದು ಶಂಕಿಸಲಾಗಿದೆ. ಈ ದಂಪತಿಗಳಿಗೆ ಮದುವೆಯಾಗಿ ನಾಲ್ಕು ವರ್ಷಗಳಾಗಿದೆ ಆದರೆ ಮಕ್ಕಳಾಗಿಲ್ಲ. ಎಂದಿನಂತೆ ಇಡ್ಲಿ ಮಾರಾಟ ಮಾಡಲೆಂದು ಪುತ್ತೂರಿಗೆ ಹೋಗುತ್ತೇನೆ ಎಂದು ಮನೆಯಿಂದ ಹೋದವರು ಮತ್ತೆ ವಾಪಾಸು...
ಸುದ್ದಿ

ಖಾಸಗೀ ಕಂಪನಿಗಳು ಆಧಾರ್ ಮಾಹಿತಿ ಕೇಳುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲೇ ಬಹುಚರ್ಚಿತ ವಿಷಯವಾಗಿದ್ದ ಆಧಾರ್ ಮಾನ್ಯತೆ ವಿಚಾರದಲ್ಲಿ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಆಧಾರ್ ಕಾರ್ಡ್ ಸಾಂವಿಧಾನಿಕ ಅಂದಿರೋ ಸುಪ್ರೀಂ ಕೋರ್ಟ್ ಪಂಚಸದಸ್ಯ ಪೀಠ ಖಾಸಗಿ ಸಂಸ್ಥೆಗಳು ಆಧಾರ್ ಕಾರ್ಡ್ ಮಾಹಿತಿ ಕೇಳುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.  ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಹೊರಬಿದ್ದಿದೆ. ಒಟ್ಟು 40 ಪುಟಗಳ ತೀರ್ಪಿನ ಸಾರಾಂಶದಲ್ಲಿ ‘ಖಾಸಗೀತನದ ಹಕ್ಕು ಪ್ರತಿಯೊಬ್ಬರಿಗೂ ಘನತೆಯಿಂದ...