Saturday, September 21, 2024

archiveAlok Varna

ರಾಜಕೀಯಸುದ್ದಿ

ಸಿಬಿಐ ಉಳಿಸಲು ಹೋಗಿದ್ದಕ್ಕೆ ಮೋದಿ ಸರ್ಕಾರ ನನ್ನನ್ನು ಬಲಿ ಪಶು ಮಾಡಿದೆ; ಅಲೋಕ್ ವರ್ಮಾ – ಕಹಳೆ ನ್ಯೂಸ್

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಿದ ಬೆನ್ನಲ್ಲೇ ಈ ಬಗ್ಗೆ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಸಿಬಿಐ ಉಳಿಸಲು ಹೋರಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನನ್ನನ್ನು ಬಲಿಪಶು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲೋಕ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಸಂಬಂಧ ತನಿಖೆ ನಡೆಸಿದ್ದ ಕೇಂದ್ರ ವಿಚಕ್ಷಣ ದಳ ವರದಿ ಸಲ್ಲಿಕೆ ಮಾಡಿತ್ತು. ಇದರ ಆಧಾರದ ಮೇಲೆ ಉನ್ನತಾಧಿಕಾರ ಸಮಿತಿಯು ಅಲೋಕ್ ವರ್ಮಾ ಅವರನ್ನು...