Friday, September 20, 2024

archiveAmit shah

ರಾಜಕೀಯ

ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ; ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಜೊತೆ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ  ಅವರ ಚರ್ಚೆ ನಡೆಸಿದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ...
ಸುದ್ದಿ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂಪೂರ್ಣ ಗೋಹತ್ಯೆ ನಿಷೇಧ ; ರಾಘವೇಶ್ವರ ಶ್ರೀಗಳ ಆಗ್ರಹಕ್ಕೆ ಅಸ್ತು ಎಂದ ಅಮಿತ್ ಶಾ – ಕಹಳೆ ನ್ಯೂಸ್

ಶಿವಮೊಗ್ಗ : ಭಾಜಪಾದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಸಮಾಲೋಚನಾ-ಸಭೆಯಲ್ಲಿ ಭಾಗವಹಿಸಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಗೋಹತ್ಯಾ ನಿಷೇಧದ ಕಾನೂನನ್ನು ಜಾರಿಗೆ ತರಬೇಕು, ಮತ್ತು ಗವ್ಯೋದ್ಯಮಕ್ಕೆ ಸರ್ವ ರೀತಿಯ ಪ್ರೋತ್ಸಾಹವೀಯಬೇಕೆಂದು ಆಗ್ರಹಿಸಿದ್ದಾರೆ. ಇದಕ್ಕೆ ಅಮಿತ್ ಶಾ ಆಸ್ತು ಎಂದಿದ್ದಾರೆ / ತಮ್ಮ ಆಗ್ರಹಕ್ಕೆ ಒಪ್ಪಿದ್ದಾರೆ ಎಂದು ಸ್ವತಃ ಶ್ರೀಗಳೇ ತಮ್ಮ ಅಧಿಕೃತ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಹಾಕಿದ್ದಾರೆ. ಶ್ರೀಗಳಿಗೆ ಶಾ ವಿಶೇಷ ಗೌರವ :...
ಸುದ್ದಿ

30, 31 ರಾಜ್ಯಕ್ಕೆ ಮತ್ತೆ ಅಮಿತ್‌ ಶಾ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದ ಮೂಲಕ ತಳಮಟ್ಟದಸಂಘಟನೆಚುರುಕುಗೊಳಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮಾ.30 ಮತ್ತು 31ರಂದು ಮತ್ತೆ ರಾಜ್ಯಕ್ಕೆ ಬರಲಿದ್ದು, ನಾಲ್ಕು ಜಿಲ್ಲೆಗಳಿಗೆ ತೆರಳಲಿದ್ದಾರೆ. ಮಾ.30ರಂದು ಆಗಮಿಸುವ ಅಮಿತ್‌ ಶಾ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೂತ್‌ ಮಟ್ಟದ ಸಂಘಟನೆಯ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಇದರ ಜತೆಗೆ ದೇವಸ್ಥಾನಗಳಿಗೆ ಭೇಟಿ ನೀಡುವುದಲ್ಲದೆ, ವಿವಿಧ ಸಮುದಾಯಗಳ ಪ್ರಮುಖರೊಂದಿಗೆ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. amit shah ಈಗಾಗಲೇ ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿರುವ...
ಸುದ್ದಿ

ಮೋದಿ ಹಿಟ್ಲರ್ – ಅಮಿತ್ ಶಾ ಪೇಪರ್ ಟೈಗರ್ – ಕೆ.ಜೆ. ಜಾರ್ಜ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಪೇಪರ್ ಟೈಗರ್, ಪ್ರಧಾನಿ ನರೇಂದ್ರ ಮೋದಿ ಒಬ್ಬ ಹಿಟ್ಲರ್ ಎಂಬ ಮಾತು ನಿಜ ಎಂದು ಸಚಿವ ಕೆ.ಜೆ. ಜಾರ್ಜ್ ಇದೇ ವೇಳೆ ವಾಗ್ದಾಳಿ ನಡೆಸಿದರು. ನಾವು ಬಹಳಷ್ಟು ಹುಲಿಗಳನ್ನು ನೋಡಿದ್ದೇವೆ. ಶಾ ಒಬ್ಬ ಪೇಪರ್ ಟೈಗರ್ ಅಷ್ಟೆ. ಇನ್ನು ಮೋದಿ ಅವರನ್ನು ಗುಜರಾತ್ ಲಯನ್ ಬರುತ್ತೆ ಅಂತಾರಲ್ಲ ಬಿಜೆಪಿಯವರು ನಮ್ಮ ಬನ್ನೇರುಘಟ್ಟದಲ್ಲೂ ಸಾಕಷ್ಟು ಸಿಂಹಗಳಿವೆ. ಸಿಂಹ ಕಾಡಿನಲ್ಲಿದ್ದರೆ ಮಾತ್ರ...
ಸುದ್ದಿ

ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಮಕ್ಕಳನ್ನ ದತ್ತು ಪಡೆದ ಅಮಿತ್ ಶಾ

ಕಲಬುರಗಿ: ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಅವರ ಇಬ್ಬರು ಮಕ್ಕಳಾದ ಶಿವಾನಿ ಮತ್ತು ಸಾಯಿರನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದತ್ತು ಪಡೆದಿದ್ದಾರೆ. ಇಬ್ಬರು ಮಕ್ಕಳ ಪೂರ್ಣ ಪ್ರಮಾಣದ ಶಿಕ್ಷಣದ ವೆಚ್ಚವನ್ನ ಬಿಜೆಪಿಯೇ ನೋಡಿಕೊಳ್ಳಲ್ಲಿದೆ ಅಂತಾ ಭರವಸೆ ನೀಡಿದ್ದಾರೆ. ಸೋಮವಾರದಂದು ಸೇಡಂ ರಸ್ತೆಯ ಇಎಸ್‍ಐ ಆಸ್ಪತ್ರೆಯ ಆಡಿಟೋರಿಯಂನಲ್ಲಿ ನಡೆದಿದ್ದ ಬಿಜೆಪಿ ವಿಭಾಗೀಯ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಬಂಡೆ ಮಕ್ಕಳ ಪರಿಸ್ಥಿತಿಯ...
ಸುದ್ದಿ

ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳಿಂದ ಆಶೀರ್ವಾದ ಪಡೆದ ಬಿಜೆಪಿ ಚಾಣಕ್ಯ ಅಮಿತ್ ಶಾ – ಕಹಳೆ ನ್ಯೂಸ್

ಉಡುಪಿ : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಸಭಾ ಸದಸ್ಯರಾದ ಅಮಿತ್ ಶಾ ಉಡುಪಿಯಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರನ್ನು ಗೌರವಿಸಿದರು. ಉಡುಪಿಯಲ್ಲಿ ಅಷ್ಟಮಠಾಧೀಶರೂ ಸೇರಿದಂತೆ ಸಂತರನ್ನು ಭೇಟಿ ಮಾಡಿದ ಅಮಿತ್ ಶಾ, ಪೇಜಾವರ ಶ್ರೀ, ರಾಘವೇಶ್ವರ ಶ್ರೀ ಸೇರಿದಂತೆ ಸಂತರ ಜೊತೆ ಮಾತುಕತೆ ನಡೆಸಿ, ಸಂತರನ್ನು ಗೌರವಿಸಿದರು. ರಾಘವೇಶ್ವರ ಶ್ರೀಗಳು ಚಾಣಕ್ಯನಿಗೆ ಅಭಯ ಮಂತ್ರಾಕ್ಷತೆ ನೀಡಿ, ಆಶೀರ್ವದಿಸಿದರು. ವರದಿ : ಕಹಳೆ ನ್ಯೂಸ್...
ಸುದ್ದಿ

ಕರ್ನಾಟಕ ಮೂರು ಮಾಫಿಯಾಗಳಿಂದ ಮುಕ್ತಗೊಳಿಸಬೇಕಿದೆ, ಸುರತ್ಕಲ್ ನಲ್ಲಿ – ಅಮಿತ್ ಶಾ

ಮಂಗಳೂರು: ರಾಜ್ಯದಲ್ಲಿ ಗೂಂಡಾ ಸರ್ಕಾರ ಆಳ್ವಿಕೆಯಲ್ಲಿದೆ. ಈ ಗೂಂಡಾ ಸರ್ಕಾರ ಅಂತ್ಯವಾಗಬೇಕಿದೆ. ಸಿಎಂ ಹಾಗೂ ಈ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯದ ಜನ ವಿಧಾನಸಭಾ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಶಾ ಅವರು ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಮೂರು ಮಾಫಿಯಾಗಳಿಂದ ಮುಕ್ತಿಗೊಳ್ಳಬೇಕಿದೆ...
ಸುದ್ದಿ

ಪುತ್ತೂರಿಗೆ ಭೇಟಿ ನನ್ನ ಸೌಭಾಗ್ಯ | ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ – ಅಮಿತ್ ಶಾ

ಪುತ್ತೂರು : ಪುತ್ತೂರಿಗೆ ಭೇಟಿ ನೀಡಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಮಾತೃಭಾಷೆ ಬಿಟ್ಟು ಯಾರೂ ದೊಡ್ಡವರಲ್ಲ. ಮಾತೃಭಾಷೆ ನಮಗೆ ಸಂಸ್ಕೃತಿ ಕಲಿಸುತ್ತದೆ. ಯುವಜನತೆ ವಿಕಾಸಕ್ಕಾಗಿ ಪಣ ತೊಡಬೇಕು. ಭಾರತದ ಅಭಿವೃದ್ಧಿಯಲ್ಲಿ ಯುವಜನತೆ ಪಾತ್ರ ಹಿರಿದು ದೇಶಕ್ಕಾಗಿ ಅನೇಕರು ಜೀವದಾನ ಮಾಡಿದ್ದಾರೆ ಎಂಬ ಹೇಳಿಕೆಯನ್ನು ಅಮಿತ್ ಶಾ ಕೊಟ್ಟಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅಮಿತ್ ಶಾ ಮಾತನಾಡಿ ಬಿಜೆಪಿ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ. ಅಭಿವೃದ್ಧಿ, ವಿಕಾಸಕ್ಕಾಗಿ ನಾವು ಅಧಿಕಾರ...
1 2
Page 2 of 2