Friday, September 20, 2024

archiveAnemia

ಸುದ್ದಿ

ನವೆಂಬರ್ 1 ರಿಂದ ಮಾತೃಶ್ರೀ ಯೋಜನೆ ಅನುಷ್ಠಾನ: ಸಚಿವೆ ಜಯಮಾಲಾ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಸರ್ಕಾರವು ಮಹಿಳೆಯರಿಗಾಗಿ ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯನ್ನು ಆರಂಭಿಸುತ್ತಿದ್ದು, ಯೋಜನೆ ನವೆಂಬರ್ 1 ರಿಂದ ಅನುಷ್ಠಾನಗೊಳ್ಳಲಿದೆ. ರಾಜ್ಯದ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ನವೆಂಬರ್ 1 ರಿಂದ ಮಾಸಿಕ ಒಂದು ಸಾವಿರ ರೂ.ಗಳಂತೆ ಹೆರಿಗೆ ಪೂರ್ವ ಹಾಗೂ ಹೆರಿಗೆ ನಂತರ ತಲಾ ಮೂರು ತಿಂಗಳಿನಿಂದ ಆರು ತಿಂಗಳ ಕಾಲ 6 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ. ರಾಜ್ಯದಲ್ಲಿ ಗರ್ಭಿಣಿಯರು, ಬಾಣಂತಿಯರಲ್ಲಿ ಕಂಡು ಬರುವ ಸಹಜ ಸಮಸ್ಯೆಗಳೆಂದರೆ ವಿವಿಧ...