Friday, September 20, 2024

archiveAshok Kumar Rai

ಸುದ್ದಿ

ಕಟ್ಟತ್ತಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ವಿತರಣೆ ಮಾಡಿದ ಅಶೋಕ್ ಕುಮಾರ್ ರೈ

ಪುತ್ತೂರು : ತೆಂಕಿಲ ಕಟ್ಟತ್ತಾರು ಅಂಗನವಾಡಿ ಕೇಂದ್ರದ ಮಕ್ಕಳ ಕುಡಿಯುವ ನೀರಿನ ಟ್ಯಾಂಕ್ ಅಸಮರ್ಪಕತೆಯಿಂದ ಕೂಡಿದ್ದು,ಈ ಬಗ್ಗೆ ಉದ್ಯಮಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ನೇತ್ರತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಗೆ ಬಂದು ವಿಷಯ ತಿಳಿಸಿದಾಗ ಇದಕ್ಕೆ ಸ್ಪಂದಿಸಿದ ಅಶೋಕ್ ಕುಮಾರ್ ರೈಯವರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಒದಗಿಸಿದ್ದಾರಲ್ಲದೆ ಅದನ್ನು ತನ್ನ ಸ್ವಂತ ಖರ್ಚಿನಲ್ಲಿ ಜೋಡಣೆ ಮಾಡಿಕೊಟ್ಟಿರುತ್ತಾರೆ. ಈ ಸಂದರ್ಭದಲ್ಲಿ...
ಸುದ್ದಿ

ನಮ್ಮ ಕಂಬಳ ; ತುಳುನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಕಂಬಳಕ್ಕೆ ಸಿಕ್ಕಿತು ರಾಷ್ಟ್ರಪತಿ ಅಂಕಿತ | ಆಶೋಕ್ ಕುಮಾರ್ ರೈ ಹೋರಾಟಕ್ಕೆ ಹರಸಿದ ತುಳುನಾಡಿನ ಜನತೆ – ಕಹಳೆ ನ್ಯೂಸ್

ನವದೆಹಲಿ : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಉಳಿವಿಗೆ ಕಂಬಳ ಸಮಿತಿ ನಡೆಸಿದ ಅವಿರತ ಹೋರಾಟಕ್ಕೆ ಜಯ ಸಿಕ್ಕಿದೆ. ಜಾನಪದ ಕ್ರೀಡೆ ಕಂಬಳಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಇಂದು ಸಹಿ ಹಾಕಿದ್ದಾರೆ. ಇದರಿಂದ ತುಳುನಾಡಿನ ಜನತೆಯಲ್ಲಿ ಹರ್ಷ ವ್ಯಕ್ತವಾಗಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು ಪೇಟಾ ಸುಪ್ರೀಂ ಕೋರ್ಟ್ ಮೇಟ್ಟಿಲೇರಿ ತಡೆಯಾಜ್ಞೆ ತಂದಿತ್ತು. ಬಿಜೆಪಿ ಮುಖಂಡ ಅಶೋಕ್ ಕುಮಾರ್ ರೈಯವರ...
1 2 3
Page 3 of 3