Friday, September 20, 2024

archiveAshok Rai

ಸುದ್ದಿ

ಟಿಪ್ಪು ಹೆಸರಿನಲ್ಲಿ ರಾಜಕೀಯ | ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ 108/ 110 ಬಾಂಡ್ ವಿಧಿಸಲು ಅವರೇನು ತಪ್ಪು ಮಾಡಿದ್ದಾರೆ ? – ಅಶೋಕ್ ರೈ.

ಪುತ್ತೂರು : ರಾಜ್ಯದಲ್ಲಿ ತೀರ್ವ ಗೊಂದಲಕ್ಕೆ ಕಾರಣವಾದ ಟಿಪ್ಪು ಜಯಂತಿಯ ಆಚರಣೆಯನ್ನು ಖಂಡಿಸಿ ಕಹಳೆ ನ್ಯೂಸ್ ಗೆ ಹೇಳಿಕೆ ನೀಡಿದ ಬಿ.ಜೆ.ಪಿ. ಮುಖಂಡ ಅಶೋಕ್ ರೈ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಯಾವುದೇ ಮುಸ್ಲಿಮರು ಟಿಪ್ಪು ಜಯಂತಿ ಬೇಕು ಎಂದು ಸರಕಾರಕ್ಕೆ ಕೇಳಿರಲಿಲ್ಲ, ಕೇವಲ ಕಾಂಗ್ರೆಸ್ ತನ್ನ ರಾಜಕೀಯ ಬೇಳೆ ಬೇಯಿಸಲು, ಹಿಂದೂಗಳನ್ನು, ಕ್ರಿಶ್ಚಿಯನ್ನರನ್ನು ನೋಯಿಸುವ ಉದ್ದೇಶದಿಂದ ಜಯಂತಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದ ಅವರು, ಸರಕಾರ ಬಜರಂಗದಳ ಮತ್ತು...
ಸುದ್ದಿ

ಕಂಬಳಕ್ಕೆ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಕಾರ | ಸಂಪೂರ್ಣ ನ್ಯಾಯ ದೊರಕುವವರೆಗೂ ಹೋರಾಟ – ಅಶೋಕ್ ರೈ.

ನವದೆಹಲಿ: ಕರ್ನಾಟಕದ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.ಕಂಬಳಕ್ಕೆ ಅವಕಾಶ ನೀಡುವ ಕರ್ನಾಟಕದ ಕಾಯ್ದೆಗೆ ತಡೆ ಕೋರಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಎನಿಮಲ್ಸ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಡೆ ನೀಡಲು ನಿರಾಕರಿಸಿದೆ.ಈ ಸಂಬಂಧ ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್​ನೀಡಿರುವ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನವೆಂಬರ್​ 13 ಕ್ಕೆ ನಿಗದಿಪಡಿಸಿದೆ. ಅಲ್ಲದೆ ಮುಂದಿನ ವಿಚಾರಣೆಯ...
ಸುದ್ದಿ

ನನ್ನ ದೇಹದ ಕೊನೆ ಉಸಿರು ಇವರುವವರೆಗೂ ನಾನು ಬಿಜೆಪಿ ಮನೆ ಮಗನೇ, ಅಪಪ್ರಚಾರ ಮಾಡಬೇಡಿ – ಅಶೋಕ್ ರೈ.

ಪುತ್ತೂರು : ರಾಜ್ಯದ ಚುನಾವಣಾ ಸಂದರ್ಭದಲ್ಲಿ ಬಿ.ಜೆ.ಪಿ.ಯ ಪ್ರತಿಷ್ಠೆಯ ಕ್ಷೇತ್ರಗಳಲ್ಲಿ ಒಂದಾದ ಪುತ್ತೂರು ವಿಧಾನಸಭಾ ಕ್ಷೇತ್ರದ ಭಾವಿ ಬಿ.ಜೆ.ಪಿ. ಅಭ್ಯರ್ಥಿ ಎಂದೇ ಹೇಳ್ಪಡುವ ಅಶೋಕ್ ಕುಮಾರ್ ರೈ ಯವರು ಜೆ.ಡಿ.ಎಸ್. ಸೇರ್ತಾರೆ ಎಂದು ಬಿಸಿ ಬಿಸಿ ಚರ್ಚೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಅಶೋಕ್ ರೈ ಸ್ಪಷ್ಟಣೆ ನೀಡಿದ್ದಾರೆ. ನನ್ನ ರಾಜಕೀಯ ಮತ್ತು ಸಮಾಜಿಕ ಚಟುವಟಿಕೆಗಳನ್ನು ಕಂಡು ಸಹಿಸದವರು ಇಂತಹ ಅಪಪ್ರಚಾರ ಮಾಡುದರಲ್ಲಿ ತೊಡಗಿದ್ದಾರೆ. ನಾನು ಹುಟ್ಟಿನಿಂದಲೇ ಬಿ.ಜೆ.ಪಿ. ನನ್ನ ಜೀವನದ ಕೊನೆ...
ಸುದ್ದಿ

ಸುರೇಶ್ ಪೂಜಾರಿಯವರಿಗೆ ಶೃದ್ಧಾಂಜಲಿ ಸಮರ್ಪಿಸಿ, ಕುಟುಂಬದವರಿಗೆ ಆರ್ಥಿಕ ನೆರವು ನೀಡಿದ ಅಶೋಕ್ ರೈ.

ಪುತ್ತೂರು : ಸಂಘಪರಿವಾರದ ಸಕ್ರೀಯ ಕಾರ್ಯಕರ್ತ ಮಾಡನ್ನೂರು ಗ್ರಾಮದ ಮಣಿಯಡ್ಕ ನಿವಾಸಿ ಸುರೇಶ್ ಪೂಜಾರಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದು ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಕಾವು ಸಮುದಾಯ ಭವನದಲ್ಲಿ ಇಂದು ನಡೆಯಿತು.ಕಾರ್ಯಕ್ರಮದಲ್ಲಿ ರೈ ಎಸ್ಟೇಟ್ ಮಾಲಕ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ,ಅರಿಯಡ್ಕ ಗ್ರಾ.ಪಂ ಉಪಾಧ್ಯಕ್ಷ ಲೋಕೇಶ್ ಗೌಡ ಚಾಕೋಟೆ,ಹೊನ್ನಪ್ಪ ಪೂಜಾರಿ ಪಿಲಿಪಂಜರ,ಲೋಹಿತ್ ಕೆರೆಮಾರು,ಕಾವು ಗೋಪೂಜಾ ಸಮಿತಿ ಅಧ್ಯಕ್ಷರಾದ ಹರೀಶ್,ಕಾರ್ಯದರ್ಶಿ ಶಿವಕುಮಾರ್ ಕಾವು,ಸದಸ್ಯರಾದ ಕಿರಣ್ ಕಾವು,...
ಸುದ್ದಿ

 ಚಂದ್ರಶೇಖರ ಪೂಜಾರಿ ಕುಟುಂಬಕ್ಕೆ ಅಶೋಕ್ ರೈ ಆರ್ಥಿಕ ನೆರವು.

ಬಂಟ್ವಾಳ : ಬಂಟ್ಟಾಳ ತಾಲೂಕಿನ ಪೆರ್ನೆ ಬಿಳಿಯೂರು ಗ್ರಾಮದ ಸುಣ್ಣಾನ ನಿವಾಸಿ ಚಂದ್ರಶೇಖರ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ವಿಷಯ ತಿಳಿದು ಮನೆಗೆ ಭೇಟಿ ನೀಡಿದ ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಆರ್ಥಿಕ ನೆರವನ್ನು ನೀಡುವ ಭರವಸೆಯಿತ್ತರು.ಇದೇ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ರಮೇಶ್ ಪೂಜಾರಿ,ಅಶೋಕ್ ದೇವಾಡಿಗ ನೇಂಜ,ಪದ್ಮಪ್ಪ ಪೂಜಾರಿ ಕೋಡಿಂಬಾಡಿ ಪರನೀರು ಉಪಸ್ಥಿತರಿದ್ದರು....
ಸುದ್ದಿ

 ಪಾಲಿಂಜೆಯಲ್ಲಿ ಜನಪರ ಯೋಜನೆಗಳ ಮಾಹಿತಿ ಕಾರ್ಯಕ್ರದಲ್ಲಿ ಆಶೋಕ್ ರೈ.

ಪುತ್ತೂರು : ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ನಡೆಸಲ್ಪಡುವ ವಿವಿಧ ಜನಪರ ಯೋಜನೆಗಳ ಮಾಹಿತಿ ಕಾರ್ಯಕ್ರಮವು ಕುರಿಯ ಪಾಲಿಂಜೆ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಜನಪರ ಯೋಜನೆಗಳ ಮಾಹಿತಿಯನ್ನು ಟ್ರಸ್ಟ್ ನ ಪ್ರವರ್ತಕರೂ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ನೀಡಿದರು.ವೇದಿಕೆಯಲ್ಲಿ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ನುಳಿಯಾಲು,ಪಾಣಾಜೆ ಸಿ.ಏ ಬ್ಯಾಂಕ್ ನಿರ್ದೇಶಕ ರವೀಂದ್ರ ಭಂಡಾರಿ ಭೈಂಕ್ರೋಡು...
1 2
Page 2 of 2