Friday, September 20, 2024

archiveAssembly by-election

ಸುದ್ದಿ

ಜಮಖಂಡಿ ವಿಧಾನಸಭೆ ಉಪಚುನಾವಣೆ: ಭರ್ಜರಿ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆ ಬಬಲೇಶ್ವರದಿಂದ ಜಮಖಂಡಿ ಮತಕ್ಷೇತ್ರಕ್ಕೆ ಆಗಮಿಸಲಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಚಿಕ್ಕಳಕಿ ಗ್ರಾಮದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ 12.30 ಕ್ಕೆ ಹಿರೇಪಡಸಲಗಿ ಗ್ರಾಮದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಮುತ್ತೂರು...
ಸುದ್ದಿ

ವಿಧಾನಸಭೆ ಉಪಚುನಾವಣೆ: ಬಿ ಫಾರಂ ಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌ಡಿ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್ 11: ವಿಧಾನಸಭೆ ಉಪಚುನಾವಣೆಗೆ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಸಚಿವ ಎಚ್‌ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಸಜ್ಜಾಗಿರುವ ದಳಪತಿಗಳು ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ, ಬಿ ಫಾರಂ ಕೂಡ ಇದ್ಧಪಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಚಿವ ಎಚ್‌ಡಿ ರೇವಣ್ಣ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ...