Friday, September 20, 2024

archiveAyyappa

ಸುದ್ದಿ

ಪಂದಳ ರಾಜ ಮನೆತನದ ಪ್ರಕಟಣೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ – ಕಹಳೆ ನ್ಯೂಸ್

ಮಂಗಳೂರು: ಪಂದಳ ರಾಜ ಮನೆತನದ ಪ್ರಕಟಣೆ ಈ ನಡುವೆ ಪಂದಳ ರಾಜ ಮನೆತನ ಪ್ರಕಟಣೆ ಹೊರಡಿಸಿದೆ. ಈ ಕುರಿತ ಪ್ರಕಟಣಾ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಬರಿ ಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ದಾಟಿ ಒಬ್ಬಳೇ ಒಬ್ಬ ಯುವತಿ ಒಳ ನಡೆದರೂ ಪಂದಳ ರಾಜರ ಅರಮನೆಯಲ್ಲಿರುವ ಆಭರಣದ ಪೆಟ್ಟಿಗೆ ಮುಂದೆಂದೂ ಶಬರಿ ಮಲೆಯ ಸನ್ನಿಧಾನಕ್ಕೆ ಬರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಷ್ಟೇ ಅಲ್ಲ, ಪ್ರಕಣೆಯಲ್ಲಿ ದೇವಸ್ಥಾನವು ಸರಕಾರದ ಸೊತ್ತಾಗಿರಬಹುದು....