Friday, September 20, 2024

archiveB S Y

ಸುದ್ದಿ

ಬ್ರಾಹ್ಮಣರಿಂದ ಧರ್ಮ ಉಳಿದಿದೆ – ಯಡಿಯೂರಪ್ಪ

ಬೆಂಗಳೂರು: ಬ್ರಾಹ್ಮಣ ಸಮುದಾಯದಿಂದ ಈ ದೇಶದಲ್ಲಿ ಧರ್ಮ, ಆಚಾರ ವಿಚಾರ, ಸಂಸ್ಕೃತಿ ಉಳಿದಿದೆ. ಸಮಸ್ತ ಜೀವರಾಶಿಗೆ ಒಳಿತು ಬಯಸುವ ಸಮುದಾಯಕ್ಕೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಸಂಜೆ ನಡೆದ ಗುರುವಂದನೆ ಹಾಗೂ ಸಾಧಕರಿಗೆ ಸನ್ಮಾನಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು. ನಮಗೆ ಮೀಸಲಾತಿ ಬೇಡ, ಸಮಾನತೆ ಬೇಕು ಎನ್ನುವ ಬ್ರಾಹ್ಮಣ ಮಹಾಸಭಾದ ನಿಲುವಿಗೆ ನನ್ನ ಸಹಮತವಿದೆ. ಇತರೆ ಸಮುದಾಯಗಳಂತೆ ಬ್ರಾಹ್ಮಣ ಸಮುದಾಯಕ್ಕೂ ಸವಲತ್ತು ಕೊಡುವುದು...