Friday, September 20, 2024

archiveB S Yeddyurappa

ರಾಜಕೀಯ

Big Breaking : ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರ ಚುಕ್ಕಾಣಿ ಹಿಡಿಯಲಿದೆ, ಯಾರೇ ಏನೇ ಹೇಳಿದರು ಯಡಿಯೂರಪ್ಪನವರೇ ಸಿ.ಎಂ. ಪಿಲಿಬೈಲ್ ಭವಿಷ್ಯ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಯಾರು ಏನೇ ಕಸರತ್ತು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದು ಹಿರಿಯ ಬಿಜೆಪಿ ಕಾರ್ಯಕರ್ತ, ರಾಜಕೀಯ ವಿಶ್ಲೇಷಕರಾದ ಸಂಜೀವ ಪಿಲಿಬೈಲ್ ಹೇಳಿದ್ದಾರೆ. ಸಂಜೀವ ಪಿಲಿಬೈಲ್ ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು ನರೇಂದ್ರ ಮೋದಿ ಅಮಿತ್ ಶಾ ಅವರ ಕಾರ್ಯ ವೈಖರಿಗೆ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಆದರೆ, ಇಂದು ರಾಜಕಾರಣಿಗಳು ಅಪವಿತ್ರ ಮೈತ್ರಿಯನ್ನು ಮಾಡಲು ಮುಂದಾಗಿದ್ದಾರೆ ಹೀಗಾಗಿ...
ರಾಜಕೀಯ

ಸಿ.ಎಂ ಅಭ್ಯರ್ಥಿ ಬಿ.ಎಸ್.ವೈ. ಬಳಿ ಇರುವ ಆಸ್ತಿ ಎಷ್ಟು ಗೊತ್ತಾ…? – ಕಹಳೆ ನ್ಯೂಸ್

ಶಿವಮೊಗ್ಗ: ಶಿಕಾರಿಪುರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್.ವೈ. 7.23 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. 2 ಕೆ.ಜಿ. 698 ಗ್ರಾಂ ಚಿನ್ನ, 84 ಕೆ.ಜಿ. ಬೆಳ್ಳಿ ವಸ್ತುಗಳಿದ್ದು, ಒಟ್ಟು 1,09,46,400 ರೂ. ಮೌಲ್ಯದ ಚಿನ್ನ, ಬೆಳ್ಳಿ ಹೊಂದಿದ್ದಾರೆ. ಅವರಿಗೆ 12.33 ಲಕ್ಷ ರೂ. ಆದಾಯವಿದೆ. 1 ಲಕ್ಷ ರೂ....
ರಾಜಕೀಯ

ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ

ಮಂಗಳೂರು, ಏ 14: ನಗರದ ಮಹಿಳಾ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಬಿಜೆಪಿ ಪಕ್ಷವು, ಕಾಂಗ್ರೆಸ್ ಪಕ್ಷದ ವಿರುದ್ದ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಅವರ ಹೆಸರು ಮತ್ತು ಭಾವಚಿತ್ರ ಬಳಸಿದ್ದರು. ಈ ಹಿನ್ನೆಲೆ ಪ್ರತಿಭಾ ಕುಳಾಯಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಶೋಭಾ ಕರಂದ್ಲಾಜೆ, ರವಿಶಂಕರ್ ಪ್ರಸಾದ್ ಹೀಗೆ ಐವರು ಕಾರ್ಯಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. Prathibha Kulai ತನ್ನ...
ರಾಜಕೀಯ

ಶನಿವಾರ ಬಿಜೆಪಿ 2ನೇ ಟಿಕೆಟ್‌ ಪಟ್ಟಿ – ಬಿಎಸ್‌ವೈ

ಬೆಂಗಳೂರು : ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 72 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಾಗುವುದು ಎಂದರು. ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಅದು ಸುಮಾರು 70ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳ...
ರಾಜಕೀಯ

ಚುನಾವಣಾಧಿಕಾರಿಗಳಿಂದ ಬಿಎಸ್‍ವೈ ಪ್ರಯಾಣಿಸಿದ ಕಾರ್ ಜಪ್ತಿ – ಕಹಳೆ ನ್ಯೂಸ್

ಕೊಪ್ಪಳ: ಪರವಾನಗಿ ಇಲ್ಲದೇ ಬಿ.ಎಸ್.ಯಡಿಯೂರಪ್ಪ ಕರೆತಂದಿದ್ದ ಕಾರನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ನಗರದಲ್ಲಿ ರೈತ ಸಂವಾದ ಕಾರ್ಯಕ್ರಮಕ್ಕೆ ಬಿಎಸ್‍ವೈರನ್ನು ಹೆಲಿಪ್ಯಾಡ್‍ನಿಂದ ಸಂವಾದ ಸ್ಥಳಕ್ಕೆ ಪರವಾನಗಿ ಇಲ್ಲದ ಕಾರಲ್ಲಿ ಕರೆತಲಾಗಿತ್ತು. ಕಾರು ತಡೆಯಲು ಹೋದಾಗ ಕಾರು ಚಾಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಕಾರಿನ ಹಿಂಬದಿ ನಂಬರ್ ಪ್ಲೇಟಿನಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಹಾಕಲಾಗಿತ್ತು. ಪ್ರಕರಣ ಸಂಬಂಧ ಚುನಾವಣಾ ಅಧಿಕಾರಿ ಪರಶುರಾಮ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ...
ಸುದ್ದಿ

10 % ಸರ್ಕಾರಕ್ಕೆ ಮೊಯ್ಲಿ ಟ್ವೀಟ್‌ ಸಾಕ್ಷಿ – ಯಡಿಯೂರಪ್ಪ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ 10 % ಸರ್ಕಾರ ಎಂದು  ನಾವು ಆರೋಪಿಸುತ್ತಿದ್ದುದಕ್ಕೆ ವೀರಪ್ಪ ಮೊಯ್ಲಿ ಅವರ ಟ್ವೀಟ್‌ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.  ''ಕರ್ನಾಟಕದಲ್ಲಿ ಕೊನೆಗೂ ಯಾರದ್ದೋ ಮನಸಾಕ್ಷಿ ಅವರನ್ನು ಮಾತನಾಡುವಂತೆ ಮಾಡಿತು!ಮೊಯ್ಲಿ ಜಿ ಸರಿಯಾದುದನ್ನೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು 10 % ಸಿಎಂ ಎಂದು ನಾವು ನಿರಂತರವಾಗಿ ಹೇಳುತ್ತಾ ಬಂದಿದ್ದೆವೆ.ಕಾಂಟ್ರಾಕ್ಟರ್‌ಗಳು ಲೋಕೋಪಯೋಗಿ ಸಚಿವರ ಆಳವಾದ ಜೇಬುಗಳನ್ನು ತುಂಬಿಸುತ್ತಿದ್ದಾರೆ. ರಾಜ್ಯದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಕಾಂಗ್ರೆಸ್ ಹಿರಿಯ...
ಸುದ್ದಿ

ನಾನು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಬಜರಂಗದಳ, ಜಾಗರಣಾ ವೇದಿಕೆ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸು ವಾಪಸ್! – ಬಿಎಸ್‌ವೈ

ಮಂಗಳೂರು : ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ರಾಜ್ಯಾದ್ಯಂತ ತಮ್ಮದೇ ಶೈಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ಜನ ಸುರಕ್ಷಾ ಯಾತ್ರೆಯ ನಿಮಿತ್ತ ಮಂಗಳೂರಿನ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ‘ನಾನು 24 ಗಂಟೆಯೊಳಗೆ ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಮೇಲೆ ಹಾಕಿರುವ ಎಲ್ಲ ಕೇಸು ಹಿಂತೆಗೆಯುತ್ತೇನೆ’...
ಸುದ್ದಿ

ಇಂದಿನಿಂದ `ಕೈ’ ಗೂಂಡಾಗಿರಿ ಖಂಡಿಸಿ ಬಿಜೆಪಿಯಿಂದ `ಬೆಂಗಳೂರು ರಕ್ಷಿಸಿ’ ಯಾತ್ರೆ – ಕಹಳೆ ನ್ಯೂಸ್

ಬೆಂಗಳೂರು: ನಲಪಾಡ್ ಗೂಂಡಾಗಿರಿ ಸೇರಿದಂತೆ ಕಾಂಗ್ರೆಸ್ ಮುಖಂಡರ ದಬ್ಬಾಳಿಕೆಯ ಪ್ರಕರಣಗಳನ್ನು ಖಂಡಿಸಿ ಇಂದಿನಿಂದ ಬಿಜೆಪಿ ಬೆಂಗಳೂರು ರಕ್ಷಿಸಿ ಯಾತ್ರೆ ಆರಂಭಿಸಲಿದೆ. ಇಂದು ಬೆಳಗ್ಗೆ ಸುಮಾರು 9.30ಕ್ಕೆ ಬಸವನಗುಡಿ ಬಳಿ ಇರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರಕ್ಷಾಯಾತ್ರೆಗೆ ಚಾಲನೆ ದೊರೆಯಲಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಅನಂತಕುಮಾರ್, ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು ಮತ್ತು ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಲಿದ್ದಾರೆ. ಸಂಜೆ 4 ಗಂಟೆಗೆ...
1 2 3
Page 2 of 3