Friday, September 20, 2024

archiveBajarangadal

ಸುದ್ದಿ

Breaking News : ಮನೆ – ಮಠ ಕಳೆದುಕೊಂಡು ಪುತ್ತೂರಿಗೆ ಬಂದ ಕೊಡಗಿನ ಸಂತ್ರಸ್ತರಿಗೆ ಧನ ಸಹಾಯ ಹಾಗೂ ಅಗತ್ಯ ಸಾಮಗ್ರಿಗಳನ್ನು ಪೂರೈಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ – ಕಹಳೆ ನ್ಯೂಸ್

ಪುತ್ತೂರು : ಕೊಡಗಿನ ಮಳೆಗೆ ತತ್ತರಿಸಿ ಮನೆ ಮಠ ಗಳನ್ನು ಕಳೆದುಕೊಂಡು ಪುತ್ತೂರು ಆಸುಪಾಸಿನ ತಮ್ಮ ಸಂಬಂಧಿಕರ ಮನೆಯಲ್ಲಿ ನೆಲೆ ಪಡೆಯಲು ಆಗಮಿಸಿದ 30 ರಷ್ಟು ಜನರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪುತ್ತೂರು ಕಾರ್ಯಲಯದಲ್ಲಿ ಧನಸಹಾಯ, ಆಹಾರ ವಸ್ತು ಹಾಗೂ ಅಗತ್ಯ ದಿನ ಬಳಕೆಯ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖ್ ಧನ್ಯ ಕುಮಾರ್ ಬೆಳಂದೂರು,ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್, ವಿಶ್ವ...