Saturday, September 21, 2024

archiveBandeepura

ಸುದ್ದಿ

ಪ್ರವಾಸಿಗರ ಮನಸೆಳೆಯುವ ಬಂಡೀಪುರ ಹಸಿರು ಅರಣ್ಯಧಾಮ- ಕಹಳೆ ನ್ಯೂಸ್

ಬಂಡೀಪುರ: ಅಬ್ಬರಿಸಿ ಬೊಬ್ಬಿರಿದ ಮಳೆಯಿಂದಾಗಿ ಬಂಡೀಪುರ ಹಸಿರು ಕಾನನಗಳಿಂದ ಕಂಗೊಳಿಸುತ್ತಿದ್ದರೆ, ಅದರೊಳಗೆ ವನ್ಯಪ್ರಾಣಿಗಳ ಚಿನ್ನಾಟ, ಪಕ್ಷಿಗಳ ಕಲರವ, ಹುಲಿ ಘರ್ಜನೆ, ಆನೆಗಳು ಘೀಳಿಡುವ ಸದ್ದು ರೋಮಾಂಚನಗೊಳಿಸುತ್ತಿದೆ. ಅಲ್ಲದೆ ದಸರಾ ರಜೆಯಲ್ಲಿ ಬಂಡೀಪುರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಸಫಾರಿಗೆ ತೆರಳುವವರಿಗೆ ಹುಲಿ, ಚಿರತೆ, ಆನೆ, ಜಿಂಕೆ ಹೀಗೆ ಹಲವು ಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು ಮೈಪುಳಕಗೊಳಿಸುತ್ತಿವೆ. ಮೊದಲೆಲ್ಲ ಹುಲಿಗಳು ಕಾಣುವುದೇ ಅಪರೂಪವಾಗಿತ್ತು. ಆದರೆ ಇದೀಗ ಬಂಡೀಪುರದಲ್ಲಿ ಸಫಾರಿಗೆ ಹೋದಾಗಲೆಲ್ಲ ಹುಲಿ ಕಾಣಿಸುವುದು...