Friday, September 20, 2024

archiveBangalore University

ಸುದ್ದಿ

ಕೊಡಗಿನಲ್ಲಿ ಕಾಣಿಸಿಕೊಂಡ ಅನಾಹುತಕ್ಕೆ ಭೂಕಂಪನವೇ ಕಾರಣ – ಕಹಳೆ ನ್ಯೂಸ್

ಕೊಡಗು: ಕೊಡಗಿನಲ್ಲಿ ಕಾಣಿಸಿಕೊಂಡ ಮಹಾಮಳೆ ಎಲ್ಲರ ಎದೆಯಲ್ಲೂ ನಡುಕ ಹುಟ್ಟಿಸಿತ್ತು. ಇದಕ್ಕೆ ಕಾರಣವೇನು ಎಂಬುದು ಸಹ ತಿಳಿದಿರಲಿಲ್ಲ. ಈ ಅನಾಹುತ ಸಂಭವಿಸುವುದಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ಬೆಂಗಳೂರಿನ ಭೂಗರ್ಭ ಶಾಸ್ತ್ರಜ್ಞರ ತಂಡ ಅಮೆರಿಕದ ಅತ್ಯಾಧುನಿಕ ಉಪಕರಣ ಬಳಸಿ ಈ ಸಮಸ್ಯೆಯ ಮೂಲ ಅರಿಯಲು ಪ್ರಯತ್ನಿಸಿದ್ದು,. ಭೂಕಂಪನವೇ ಇದಕ್ಕೆ ಕಾರಣ ಎಂದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರೊಫೆಸರ್ ರೇಣುಕಾಪ್ರಸಾದ್ ಮತ್ತು ಡಾ. ಪರಮೇಶ್ ನಾಯಕ್ ನೇತೃತ್ವದ ಭೂಗರ್ಭ ಶಾಸ್ತ್ರಜ್ಞರ ತಂಡವು ಅಡ್ವಾನ್ಸ್ ಸರ್ಫೇಸ್...