Friday, September 20, 2024

archivebantval

ಸುದ್ದಿ

Big News : ಕ್ಯಾಂಡಲ್ ಸಂತು ಕೊಲೆ ಪ್ರಕರಣ ಇಕ್ಬಾಲ್ ಹಾಗೂ ಫಾರೂಕ್ ಗೆ ಜೀವಾವಧಿ ಶಿಕ್ಷೆ – ಕಹಳೆ ನ್ಯೂಸ್

ಬಂಟ್ವಾಳ : ಪೊಳಲಿ ಬಡಕಬೈಲು ನಿವಾಸಿ ಕ್ಯಾಂಡಲ್ ಸಂತು ಯಾನೆ ಸಂತೋಷ್ ಕೊಲೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ನಗರದ ಬಂದರು ಅನ್ಸಾರ್ ರಸ್ತೆ ನಿವಾಸಿ ಇಕ್ಬಾಲ್(39) ಹಾಗೂ ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ನಿವಾಸಿ ಾರೂಕ್(30) ಶಿಕ್ಷೆಗೊಳಗಾದ ಅಪರಾಧಿಗಳು. ಪರಿಹಾರದ 2 ಲಕ್ಷ ರೂ. ಹಣದಲ್ಲಿ 1.80...