Friday, September 20, 2024

archiveBasavanna

ಸುದ್ದಿ

ಬಸವಣ್ಣನ ಹುಟ್ಟೂರಿಗೆ ಆಗಮಿಸುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ – ಯಾವಾಗ ? ಕಾರ್ಯಕ್ರಮದ ವಿವರ ಇಲ್ಲಿದೆ – ಕಹಳೆ ನ್ಯೂಸ್

ನವದೆಹಲಿ: ಮಾರ್ಚ್ 15ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಜಯಪುರಕ್ಕೆ ಭೇಟಿ ನೀಡಲಿದ್ದು ಆಗ ಬಸವಣ್ಣರ ಹುಟ್ಟೂರು ಇಂಗಳೇಶ್ವರಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದ್ದು ಅವರು ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವಿರಕ್ತ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಗಳೇಶ್ವರದಲ್ಲಿ ಮಠದ ವತಿಯಿಂದ ಬಸವೇಶ್ವರ ವಚನ ಶಿಲಾಶಾಸನ ಮಂಟಪ ಮಾಡಲಾಗಿದೆ. ಇದರಲ್ಲಿ ಬಸವಣ್ಣರ 1000 ಮತ್ತು ಇತರರ 600 ಸೇರಿ 600 ವಚನಗಳನ್ನು ಕಲ್ಲಿನಲ್ಲಿ ಕೆತ್ತಲಾಗಿದೆ. 1,70,000...