Wednesday, April 2, 2025

archiveBeef

ಕ್ರೈಮ್ಬೈಂದೂರುಭಟ್ಕಳಸುದ್ದಿ

ಹಣ್ಣಿನ ವಾಹನದಲ್ಲಿ 500 ಕೆ.ಜಿ. ಗೋಮಾಂಸ ಸಾಗಾಟ ; ಗೌಸ್ ಮೊಹಿದ್ದೀನ್ ಸಹಿತ ಮೂವರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.   ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ...
ಸುದ್ದಿ

ಆಸ್ಟ್ರೇಲಿಯಾ ಪ್ರವಾಸದಲ್ಲಿ ಗೋಮಾಂಸ ಖಾದ್ಯ ನಿರಾಕರಿಸಿ ಬಿಸಿಸಿಐ ಮನವಿ – ಕಹಳೆ ನ್ಯೂಸ್

ದೆಹಲಿ: ಇದೇ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ ಊಟದಲ್ಲಿ ಗೋಮಾಂಸದ ಖಾದ್ಯಗಳು ಬೇಡ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಆಸ್ಟ್ರೇಲಿಯಾಕ್ಕೆ ಮನವಿ ಸಲ್ಲಿಸಿದೆ. ಆಸ್ಟ್ರೇಲಿಯಾದಲ್ಲಿ ಭಾರತ ತಂಡ ಟೆಸ್ಟ್, ಏಕದಿನ ಮತ್ತು ಟ್ವೆಂಟಿ-20 ಪಂದ್ಯಗಳನ್ನು ಆಡಲಿದೆ. ಆಟಗಾರರು, ಅಧಿಕಾರಿಗಳು ಮತ್ತು ನೆರವು ಸಿಬ್ಬಂದಿಯ ಆತಿಥ್ಯಕ್ಕಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ ನಡೆಸಿದೆ. ಅದಕ್ಕಾಗಿ ಊಟ-ತಿಂಡಿಯ ಮೆನುವನ್ನು ಬಿಸಿಸಿಐಗೆ ಕಳುಹಿಸಿತ್ತು. ಅದರಲ್ಲಿ ಗೋಮಾಂಸ ಖಾದ್ಯಗಳೂ ಇದ್ದವು ಎನ್ನಲಾಗಿದೆ. ಈಚೆಗೆ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ