Friday, September 20, 2024

archiveBelthanady

ರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ಮನೆ ಒಂದು ಮೂರು ಬಾಗಿಲು ; ಮೂರು ಬಣಗಳ ಮೂರೂಬಿಟ್ಟವರು – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜಕೀಯದಲ್ಲಿ ಯುವ ನಾಯಕತ್ವದರೂವರಿ ದೊರೆತ ಮೇಲೆ ಒಂದಿಲ್ಲೊಂದು ರೀತಿಯಲಿ ತೀವ್ರ ಪೈಪೋಟಿಯ ಮಧ್ಯೆ ಕಾಂಗ್ರೆಸ್ಸಿನಲ್ಲಿ ಸೋಲಿನ ಭೀತಿ ಕಾಡತೊಡಗಿದೆ. ತಾಲೂಕಿನ ಕಾಂಗ್ರೆಸ್ ಎಂಬ ಪಕ್ಷ ಒಂದು ಆದರೂ ಅದರೊಳಗೆ ಮೂರು ಬಣಗಳು ಹುಟ್ಟಿ ತೀವ್ರ ಮುಖಭಂಗವಾಗುವ ಸಾಧ್ಯತೆಗಳು ದಟ್ಟವಾಗಿದೆ. 1 ). ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಬಣ : ತಾಲೂಕಿನ ಪಕ್ಷ ಸಂಘಟನೆ, ಪಕ್ಷದ ಬೆಳವಣಿಗೆಗೆ ಅವಿರತವಾಗಿ ದುಡಿಯುತಿರುವ ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಅವರು...
ಸುದ್ದಿ

ಬೆಳ್ತಂಗಡಿ ಶಾಸಕ ಬಂಗೇರ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ ಕೆ.ವಸಂತ ಬಂಗೇರರ ಕಛೇರಿಯಲ್ಲಿ ವ್ಯಕ್ತಿಯೊವ್ವರು ಅನುಚಿತವಾಗಿ ವರ್ತಿಸಿದ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ. ಯಾವುದೋ ವಿಚಾರವಾಗಿ ಬೇರೆ ಜನರೊಂದಿಗೆ ಮಾತನಾಡುತ್ತಾ ಶಾಸಕರು ಕುಳಿತಿದ್ದಾಗ ನನಗೆ ಮಾತನಾಡಲು ಅವಕಾಶ ನೀಡಿ ಎಂದು ಪದೇ ಪದೇ ಕೇಳುತ್ತಿದ್ದ. ಅಮೇಲೆ ಮಾತನಾಡಿ, ಈಗ ಕುಳಿತುಕೊಳ್ಳಿ ಎಂದು ಶಾಸಕರು ಹೇಳಿದಾಗ ಅನುಚಿತವಾಗಿ ವರ್ತಿಸಿದ್ದಲ್ಲದೇ, ಕಾಂಗ್ರೆಸ್ ಪಕ್ಷದ ಇನ್ನೊಬ್ಬ ಕಾರ್ಯಕರ್ತನ ಬಗ್ಗೆ ಕುಡಿದ ಮತ್ತಿನಲ್ಲಿ ಅವ್ಯಾಚವಾಗಿ ಬೈದಿದ್ದು ಇದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿ...
ಸುದ್ದಿ

ಸಂಪತ್ ಬಿ. ಸುವರ್ಣ ಸಾರಥ್ಯದಲ್ಲಿ ಫೆ. 20 ರಂದು ಸುವರ್ಣಾಸ್ ಸಾಂಸ್ಕೃತಿಕ ವೈಭವ – ಕಹಳೆ ನ್ಯೂಸ್

ಬೆಳ್ತಂಗಡಿ : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ 8 ನೇ ವರ್ಷದ " ಸುವರ್ಣಾಸ್ ಸಾಂಸ್ಕೃತಿಕ ಕಲಾವೈಭವ , ಪುಣ್ಯಭೂಮಿ ಭಾರತ ನುಡಿನಾಡಿನ ನಾಟ್ಯಾಮೃತ ಕಾರ್ಯಕ್ರಮ ಸುವರ್ಣ ರಂಗ ಸಮ್ಮಾನ ಕಾರ್ಯಕ್ರಮ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಫೆ. 20 ರಂದು ಸಂಜೆ 6ಕ್ಕೆ ನಡೆಯಲಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಸಂಪತ್ ಬಿ. ಸುವರ್ಣ ಹೇಳಿದರು. ಮಂಗಳೂರು ಸನಾತನಾ ನಾಟ್ಯಾಲಯದವರಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಸ್ವಾಮಿ ವಿವೇಕಾನಂದರ ಮಾನವ...