Friday, September 20, 2024

archiveBio Mining

ಸುದ್ದಿ

ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ – ಕಹಳೆ ನ್ಯೂಸ್

ಬೆಂಗಳೂರು: ತ್ಯಾಜ್ಯ ಬೆಂಗಳೂರಿನ ಬಹುದೊಡ್ಡ ಸಮಸ್ಯೆ ಅದರ ನಿರ್ವಹಣೆಯಲ್ಲಿ ಸೋತ ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ ವಿಧಿಸಿದೆ. ನಗರದ ಹೊರ ವಲಯದಲ್ಲಿರುವ ಬಾಗಲೂರಿನ ಕಲ್ಲು ಕ್ವಾರಿಯಲ್ಲಿ ಸುರಿದಿರುವ ತ್ಯಾಜ್ಯವನ್ನು ಬಯೋ ಮೈನಿಂಗ್ ಮೂಲಕ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕೆಂದು ನ್ಯಾಯಮಂಡಳಿ ಒಂದೂವರೆ ತಿಂಗಳ ಹಿಂದೆಯೇ ನಿರ್ದೇಶನ ನೀಡಿತ್ತು....