Friday, September 20, 2024

archiveBJP

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಾಳೆ ಬಂಟ್ವಾಳ ತಾಲೂಕಿನ ಜನರ ಸಾರಿಗೆ ಸಮಸ್ಯೆಗೆ ಸ್ಪಂದಿಸಲು ” KSRTC ಅದಾಲತ್ ” – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು, ಸಾರ್ವಜನಿಕರ ಸಮಸ್ಯೆ ಆಲಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ, ಸಂಸ್ಥೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ " ಕೆ.ಎಸ್.ಆರ್.ಟಿ.ಸಿ. ಅದಾಲತ್ " ನಡೆಯಲಿದೆ. ನಾಳೆ 20-11-2020 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರನ್ನು ಆಹ್ವಾಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ನೇತೃತ್ವದಲ್ಲಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಳಿ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಾಳಿ ಆಚರಣೆಯು ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ನ.15 ರಂದು ನಡೆಯಿತು. ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಟಲ್ ಉದ್ಯಾವನದ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಸುತ್ತು ಹಣತೆ ಬೆಳಗಿಸಿ, ಮಾಜಿ ಸೈನಿಕರಾದ ಯಶೋಧರ ಶೆಟ್ಟಿ ಮತ್ತು ಚಂದ್ರಶೇಖರ ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕೆ...
ರಾಜಕೀಯರಾಜ್ಯಸುದ್ದಿ

ಒಂದು ತಿಂಗಳಲ್ಲಿ ದಕ್ಷಿಣ ಕನ್ನಡ ಡ್ರಗ್ಸ್ ಮುಕ್ತ ಜಿಲ್ಲೆ | ಪಬ್, ಕ್ಲಬ್ ಎಲ್ಲವೂ ಬಂದ್ ಆಗಬೇಕು ; ಸಂಸದ ನಳಿನ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಸೆ. 17 : ರಾಜ್ಯದಲ್ಲಿ ಡ್ರಗ್ಸ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ದ.ಕ. ಜಿಲ್ಲೆಯನ್ನು ಒಂದು ತಿಂಗಳಿನಲ್ಲಿ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಮಾತನಾಡಿರುವ ಅವರು, ನಮ್ಮ ಜಿಲ್ಲೆಯಲ್ಲಿರುವ ಪಬ್‌ಗಳು ಮುಚ್ಚಬೇಕು. ಪಬ್, ಕ್ಲಬ್ ಎಲ್ಲವನ್ನೂ ಬಂದ್ ಮಾಡಿ ಆದೇಶ ನೀಡಬೇಕು. ಈ ಹಿಂದೆ ನಮ್ಮ ಕಾಲಘಟ್ಟದಲ್ಲಿ ವೀಡಿಯೋ ಗೇಮ್ ಕ್ಲಬ್ ನಿಲ್ಲಿಸಿದ್ದೇವೆ. ಸದ್ಯ...
ರಾಜಕೀಯಸುದ್ದಿ

ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಅವರು ಬಿಜೆಪಿ ಸೇರ್ಪಡೆಗೆ ಬಂಜಾರ ಸಮುದಾಯದ ಮುಖಂಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಅತೃಪ್ತ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಫೋಟೋ ಇರುವ ಬ್ಯಾನರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ನಾಪತ್ತೆಯಾಗಿದೆ. ಇನ್ನು ಸ್ವಾಗತ ಬ್ಯಾನರ್ ನಲ್ಲಿ ಡಾ. ಉಮೇಶ್ ಜಾಧವ್ ಜೊತೆ ಬಿಜೆಪಿ ಮುಖಂಡರ ಫೋಟೋಗಳು ರಾರಾಜಿಸುತ್ತಿವೆ. ಬಿಜೆಪಿ...
ರಾಜಕೀಯ

Big Breaking : ನಾಳೆ 55 ಲಕ್ಷ ರೈತರ ಖಾತೆಗೆ ಕೇಂದ್ರದಿಂದ 2000 ರೂ ನಗದು – ಕಹಳೆ ನ್ಯೂಸ್

ನವದೆಹಲಿ (ಫೆ.23): ಸಣ್ಣ ಹಾಗೂ ಅತಿಸಣ್ಣ ರೈತರ ಬ್ಯಾಂಕ್‌ ಖಾತೆಗೆ 3 ಕಂತುಗಳಲ್ಲಿ ಪ್ರತಿ ವರ್ಷ 6 ಸಾವಿರ ರು. ನಗದು ಜಮೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪ್ರಧಾನಿ-ಕಿಸಾನ್‌) ಯೋಜನೆಗೆ ಭಾನುವಾರ ಚಾಲನೆ ಸಿಗಲಿದೆ. ಉತ್ತರಪ್ರದೇಶದ ಗೋರಕ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೌಸ್‌ ಬಟನ್‌ ಕ್ಲಿಕ್ಕಿಸುತ್ತಿದ್ದಂತೆ ಸುಮಾರು 55 ಲಕ್ಷ ರೈತರ ಖಾತೆಗೆ 2 ಸಾವಿರ ರು.ನ ಮೊದಲ...
ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಕಾರ್ಯತಂತ್ರ – ಕಹಳೆ ನ್ಯೂಸ್

ದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಮೂರು ರಾಜ್ಯಗಳಲ್ಲಿ ಸೋಲು ಕಂಡಿದ್ದರಿಂದ, 2019 ರ ಲೋಕಸಭಾ ಚುನಾವಣೆಯಲ್ಲಿ ಕಾರ್ಯತಂತ್ರ ಬದಲಿಸುವ ಅಗತ್ಯವನ್ನು ಬಿಜೆಪಿ ಅರಿತುಕೊಂಡಂತಿದೆ. ಅದಕ್ಕೆಂದೇ ಜನವರಿ 11 ಮತ್ತು 12 ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ಸೇರಿದಂತೆ ಒಂದಿಲ್ಲೊಂದು ಸಭೆಯನ್ನು ನಡೆಸುತ್ತಲೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭುಪೇಂದರ್ ಯಾದವ್ ಹೇಳಿದ್ದಾರೆ....
ಸುದ್ದಿ

ರೈತ ವಿರೋಧಿ ಸರಕಾರವನ್ನು ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ರೈತರ ಸಮಾವೇಶ – ಕಹಳೆ ನ್ಯೂಸ್

ಬೆಳಗಾವಿ: ರೈತ ವಿರೋಧಿ ಸರಕಾರವನ್ನು ಖಂಡಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಬೃಹತ್ ರೈತರ ಸಮಾವೇಶವನ್ನು ವಿಧಾನ ಸಭೆ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್‌.ಯಡಿಯೂರಪ್ಪನವರ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಬಿಜೆಪಿಯ ಎಲ್ಲಾ ನಾಯಕರು, ಉತ್ತರ ಕರ್ನಾಟಕ ಭಾಗದ ಮುಖಂಡರುಗಳು ಉಪಸ್ಥಿತರಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿ ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು....
ಸುದ್ದಿ

ಭಾವನಾತ್ಮಕವಾಗಿ ಜನರನ್ನು ಮರಳು ಮಾಡಿ ಮತ ಹಾಕಿಸಿದ್ದರಿಂದ ನನಗೆ ಸೋಲಾಯಿತು: ರಮಾನಾಥ ರೈ – ಕಹಳೆ ನ್ಯೂಸ್

ಮಂಗಳೂರು: ಕಾಂಗ್ರೆಸ್ ‌ಪಕ್ಷ ಬಂಟ್ವಾಳದಲ್ಲಿ ದುರ್ಬಲವಾಗಿಲ್ಲ. ಧರ್ಮ ರಕ್ಷಣೆ ಹೆಸರಲ್ಲಿ ಬಿಜೆಪಿಯವ್ರು ಜನರನ್ನು ವಂಚಿಸಿದರು. ಭಾವನಾತ್ಮಕವಾಗಿ ಜನರನ್ನು ಮರಳು ಮಾಡಿ ಮತ ಹಾಕಿಸಿದ್ದರಿಂದ ನನಗೆ ಸೋಲಾಯಿತು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಭಾವುಕರಾಗಿ ನುಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ನನ್ನ ಅಭಿವೃದ್ಧಿ ಕೆಲಸದ ಮಾಲ್ಯಮಾಪನ ಆಗುತ್ತೆ ಎಂದು ತಿಳಿದಿದ್ದೆ. ಆದ್ರೆ ಮಾಲ್ಯಮಾಪನ ಆಗಲಿಲ್ಲ. ಅನೇಕ‌...
1 2 3 9
Page 1 of 9