Friday, September 20, 2024

archiveBjp Puttur

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಬಿಜೆಪಿಯಿಂದ ದೀಪಾವಳಿ ಸಂಭ್ರಮ | ಹಿರಿಯ ಕಾರ್ಯಕರ್ತರ ಸಭೆ ; ಪ್ರತಾಪ್ ಸಿಂಹ ನಾಯಕ್ ಭಾಗಿ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದಿಂದ ದೀಪಾವಳಿ ಹಬ್ಬದ ಪ್ರಯುಕ್ತತ ಹಿರಿಯ ಕಾರ್ಯಕರ್ತರ ಸಭೆಯು ನ.15ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಹಿರಿಯ ಕಾರ್ಯಕರ್ತರೂ ಮತ್ತು ಮಂಡಲದ ಮಾಜಿ ಅಧ್ಯಕ್ಷ ಬಾಲಕೃಷ್ಣ ಮುಗರೋಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿಯ ಹಿರಿಯ ಕಾರ್ಯಕರ್ತರನ್ನು ಶಾಸಕ ಸಂಜೀವ ಮಠಂದೂರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಹಿರಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ನೇತೃತ್ವದಲ್ಲಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಳಿ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಾಳಿ ಆಚರಣೆಯು ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ನ.15 ರಂದು ನಡೆಯಿತು. ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಟಲ್ ಉದ್ಯಾವನದ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಸುತ್ತು ಹಣತೆ ಬೆಳಗಿಸಿ, ಮಾಜಿ ಸೈನಿಕರಾದ ಯಶೋಧರ ಶೆಟ್ಟಿ ಮತ್ತು ಚಂದ್ರಶೇಖರ ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕೆ...
ಸುದ್ದಿ

ಪುತ್ತೂರು ನಗರ ಸಭೆ ; ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು ? ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಪುತ್ತೂರು ನಗರಸಭೆ ಮತದಾನದ ಫಲಿತಾಂಶ ಪ್ರಕಟಗೊಂಡಿದ್ದು 25 ವಾರ್ಡ್‍ಗಳಲ್ಲಿ ಬಹುಮತದಿಂದ ಬಿಜೆಪಿ ಜಯಭೇರಿ. ಪುತ್ತೂರು ನಗರ ಸಭೆಯ ಚುನಾವಣೆ ಆಗಸ್ಟ್ 31ರಂದು ನಡೆದಿದ್ದು, 31 ವಾರ್ಡ್‍ಗಳ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ 77 ಮಂದಿ ಅಂತಿಮ ಕ್ಷಣದಲ್ಲಿ ಉಳಿದುಕೊಂಡಿದ್ದು ಎಲ್ಲಾ ವಾರ್ಡ್‍ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ನೇರ ಸ್ಪರ್ಧೆ ಒಳಪಟ್ಟಿದ್ದು ಕೌತುಕದ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಮತದಾರರು ಯಾವ ಪಕ್ಷಕ್ಕೆ ಶಾಪ ಯಾವ ಪಕ್ಷಕ್ಕೆ ವರ ಎಂಬುವುದನ್ನು ಸಿರ್ಧರಿಸಿದ್ದು, ಬಿಜೆಪಿಯು...
ಸುದ್ದಿ

ಪುತ್ತೂರು ನಗರಸಭೆಯಲ್ಲಿ ಅರಳಿದ ಕಮಲ ; 31 ವಾರ್ಡ್‌ಗಳ ಪೈಕಿ ಬಿಜೆಪಿ 25 ವಾರ್ಡ್‌ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು – ಕಹಳೆ ನ್ಯೂಸ್

ಪುತ್ತೂರು, ಸೆ 3 : ಬಿಗಿ ಭದ್ರತೆಯ ನಡುವೆ ಪುತ್ತೂರು ನಗರಸಭೆಗೆ ಚುನಾವಣೆಯ ಮತ ಎಣಿಕೆ ಕಾರ್ಯ ಕೊನೆಗೊಂಡಿದ್ದು, ಪುತ್ತೂರು ನಗರಸಭೆಯನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಜೊಂಡಿದೆ. ಒಟ್ಟು 31 ವಾರ್ಡ್‌ಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್ 5 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಹೀನಾಯ ಸೋಲು ಕಂಡಿದೆ. ಎಸ್‌ಡಿಪಿಐ ಒಂದು ವಾರ್ಡ್‌ನಲ್ಲಿ ಗೆಲುವು ಸಾಧಿಸಿದೆ....
ಸುದ್ದಿ

ಸಾಮಾನ್ಯ ಕಾರ್ಯಕರ್ತರಂತೆ ಕೇಸರಿ ಶಾಲು ಧರಿಸಿ, ಕಾರ್ಯಕರ್ತರ ಜೊತೆ ಜನಸುರಕ್ಷಾ ಯಾತ್ರೆಯಲ್ಲಿ ಭಾಗವಹಿದ ಆಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಕ್ಷದ ಪ್ರಬಲ ಟಿಕೆಟ್ ಅಕಾಂಕ್ಷಿ, ಕೊಡು ಕೈ ಧಾನಿ ಅಶೋಕ್ ರೈ ನಿನ್ನೆ ಮಂಗಳೂರಿನಲ್ಲಿ ನಡೆದ ಜನಸುರಕ್ಷಾ ಯಾತ್ರೆಯಲ್ಲಿ ಸಾಮಾನ್ಯ ಕಾರ್ಯಕರ್ತರಂತೆ ಕಾರ್ಯಕರ್ತರ ಜೊತೆ ಕೇಸರಿ ಶಾಲಧರಿಸಿ ಹೆಜ್ಜೆ ಹಾದಿದ್ದು ಕಾರ್ಯಕರ್ತರಿಗೆ ಯುವಕರಿಗೆ ಸಂತಸ ನೀಡಿದೆ. Ashok Kumar Rai Puttur...