Friday, September 20, 2024

archiveBJP

ಸುದ್ದಿ

ಕರುನಾಡಿಗೆ ಧೀಮಂತ ನಾಯಕ ಅನಂತ್ ಕುಮಾರ್ ಕೊಡುಗೆ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಕಂಡ ಧೀಮಂತ ನಾಯಕ ಅನಂತ್ ಕುಮಾರ್ ಇನ್ನು ನೆನಪು ಮಾತ್ರ. ಇವರ ಸಾಧನೆಗಳು ಜನಮನದಲ್ಲಿ ಅಚ್ಚಳಿಯಾಗಿ ಉಳಿದಿದ್ದು ಕರ್ನಾಟಕಕ್ಕೆ ಯಾವ ರೀತಿಯ ಕೊಡುಗೆಗಳನ್ನು ನೀಡಿದ್ದಾರೆ ಎಂಬುವುದನ್ನು ಒಮ್ಮೆ ಮೆಲುಕು ಹಾಕೋದು ಇವರ ಸಾಧನೆಗೆ ಸಲ್ಲಿಸುವ ಗೌರವವಾಗಿದೆ. ‘ನಮ್ಮ ಬೆಂಗಳೂರು ಮೆಟ್ರೊ’ ರೈಲು ಸೇವೆಗೆ ಚಾಲನೆ ಬೆಂಗಳೂರನ್ನು ಸುವರ್ಣ ಚತುಷ್ಪಥ ಹೆದ್ದಾರಿ ಜಾಲಕ್ಕೆ ಬೆಸೆಯುವಂತೆ ಕಾಳಜಿ ಏರೋಬ್ರಿಜ್, ಅಂತಾರಾಷ್ಟ್ರೀಯ ಸಂಪರ್ಕ ಕಲ್ಪಿಸುವ ಎಚ್‌ಎಎಲ್ ನಿಲ್ದಾಣದ ಗುಣಮಟ್ಟ ಹೆಚ್ಚಳ ವಾಲ್ಮೀಕಿ...
ಸುದ್ದಿ

ಮಧ್ಯ ಪ್ರದೇಶ ಇಂದೋರ್-3ನೇ ವಿಧಾನಸಭಾ ಚುನಾವಣೆಗೆ ಸದಸ್ಯರ ಆಯ್ಕೆ – ಕಹಳೆ ನ್ಯೂಸ್

ದೆಹಲಿ: ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಮಗ ಮಂದರ್ ಮಹಾಜನ್‌ಗೆ ಮಧ್ಯ ಪ್ರದೇಶದ ಇಂದೋರ್-3ನೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದೆ. ಬಿಜೆಪಿಯ ಪ್ರಭಾವಿ ಮುಖಂಡ ಕೈಲಾಸ್ ವಿಜಯವರ್ಗೀಯ ಅವರ ಮಗ ಆಕಾಶ್ ವಿಜಯವರ್ಗೀಯ ಅವರು ಈ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯ ಮುಖಂಡ ಬಾಬುಲಾಲ್ ಗೌರ್ ಅವರ ಸೊಸೆ ಕೃಷ್ಣಾ ಗೌರ್ ಅವರಿಗೆ ಗೋವಿಂದಪುರ ಕ್ಷೇತ್ರದಿಂದ ಟಿಕೆಟ್ ಕೊಡಲಾಗಿದೆ.ಮಧ್ಯ ಪ್ರದೇಶದ 32 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು...
ರಾಜಕೀಯಸುದ್ದಿ

ಬಿಜೆಪಿ ನಾಯಕತ್ವ ಬದಲಾವಣೆಗೆ ಕಸರತ್ತು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಮಂಡ್ಯದಲ್ಲಿ ಗಮನಾರ್ಹ ಮತಗಳನ್ನು ಪಡೆದುಕೊಂಡಿದ್ದು ಬಿಟ್ಟರೆ ಶಿವವಮೊಗ್ಗದಲ್ಲಿ ಗೆದ್ದರೂ ಮತಗಳ ಅಂತರದಲ್ಲಿ ಭಾರೀ ವ್ಯತ್ಯಾಸವಾಗಿದೆ. ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಹುಟ್ಟಿಕೊಂಡು ಬಿಜೆಪಿ ನಾಯಕತ್ವ ಬದಲಾವಣೆಗೆ ಕಸರತ್ತು ಶುರುಮಾಡಿದ್ದ ನಾಯಕರು ಈಗ ಸಹ ನಿಧಾನಕ್ಕೆ ಮುನ್ನೆಲೆಗೆ ಬಂದರೆ ಆಶ್ಚರ್ಯವಿಲ್ಲ. ಬಿಜೆಪಿ ಹೈಕಮಾಂಡಿಗೂ ಇರುವ ನಾಯಕತ್ವದ ಕುರಿತು ದೂರು ದಾಖಲಾಗಬಹುದು. ನಾಯಕತ್ವದ ಕುರಿತು ಸೊಗಡು ಶಿವಣ್ಣ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ,. ಇನ್ನು ಸಿಟಿ ರವಿ ಮತ್ತು ಸುರೇಶ್ ಕುಮಾರ್...
ರಾಜಕೀಯಸುದ್ದಿ

ಮಿನಿ ಸಮರ: ಐದು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯ ಪೂರ್ಣ – ಕಹಳೆ ನ್ಯೂಸ್

ಬೆಂಗಳೂರು: 2019ರ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಮಿನಿ ಸಮರ ಬಿಂಬಿತವಾಗಿದೆ. ಐದು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ನಾಲ್ಕು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದು ಮೈತ್ರಿ ಗ್ಯಾಮಗ್ ಕಮಲಕ್ಕೆ ನುಂಗಲಾರದ ತುತ್ತನ್ನೇ ಉಣಬಡಿಸಿದೆ. ನಾಲ್ಕು ಕ್ಷೇತ್ರಗಳಲ್ಲಿ ಮೈತ್ರಿ ಕೂಟ ಜಯಗಳಿಸುವ ಮೂಲಕ ಬಿಜೆಪಿಗೆ ಶಾಕಿಂಗ್ ಸತ್ಯವನ್ನು ನೀಡಿದೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ ಎಲ್.ಆರ್.ಶಿವರಾಮೇಗೌಡ, ಬಳ್ಳಾರಿಯಲ್ಲಿ ಕಾಂಗ್ರೆಸ್‍ನ ವಿ.ಎಸ್.ಉಗ್ರಪ್ಪ...
ಸುದ್ದಿ

ಆಪರೇಷನ್‌ಗೆ ಒಳಗಾಗಿ ಕರ್ನಾಟಕದಲ್ಲಿ ಕಮಲ ಕೋಮಾದಲ್ಲಿದೆ: ಸಿದ್ದರಾಮಯ್ಯ ಟ್ವೀಟ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಮತ್ತು ಬಿಜೆಪಿ ನಡುವಣ ಆಗಾಗ ಚರ್ಚೆಯಾಗ್ತಾ ಇದ್ದು ಒಂದರ ಮೇಲೆ ಒಂದು ವಾಕ್ ಅಸ್ತ್ರಗಳನ್ನು ಪ್ರಯೋಗಿಸ್ತಾ ಇದ್ದಾರೆ. ಈಗಾಗಲೇ ಹಲವಾರು ಬಾರಿ ಆಪರೇಷನ್‌ಗೆ ಒಳಗಾಗಿ ಕರ್ನಾಟಕದಲ್ಲಿ ಕಮಲ ಕೋಮಾದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಸರಕಾರ ಬೀಳುತ್ತೆ ಎಂಬ...
ಸುದ್ದಿ

ಉಪ ಚುನಾವಣಾ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಉಪ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಟುವಟಿಕೆ ಜೋರಾಗಿದೆ. ಚುನಾವಣಾ ಪ್ರಚಾರಕ್ಕಾಗಿ ನಿರಂತರವಾಗಿ ಓಡಾಡುತ್ತಿರುವ ಅವರು, ಬಿಜೆಪಿ ವಿರುದ್ಧ ನಿತ್ಯವೂ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಪ್ರಚಾರದ ಸಂದರ್ಭದ ಭಾಷಣಗಳ ನಡುವೆ ಟ್ವಿಟ್ಟರ್‌ನಲ್ಲಿಯೂ ಸಿದ್ದರಾಮಯ್ಯ ಕಾರ್ಯಪ್ರವೃತ್ತರಾಗಿದ್ದಾರೆ.ಮರು ಚುನಾವಣೆಯ ೫ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಜಿಲ್ಲೆಯಲ್ಲಿ ಮಧು ಬಂಗಾರಪ್ಪ ಪರವಾಗಿ ಕಂಡುಬರುತ್ತಿರುವ ಜನಸ್ಪಂದನೆಯನ್ನು ಗಮನಿಸಿದರೆ ಯಡಿಯೂರಪ್ಪನವರ ಪುತ್ರ ಬಿ.ವೈ...
ರಾಜಕೀಯಸುದ್ದಿ

ಶ್ರೀರಾಮುಲು ಮುಂದಿನ ಸಿಎಂ: ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಅಧಿಕಾರ ಹಿಡಿಯಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು, ಉಪ ಚುನಾವಣೆ ಎದುರಾದ ಕಾರಣ 'ಆಪರೇಷನ್ ಕಮಲ' ಕ್ಕೆ ಹಿನ್ನಡೆಯಾಗಿದೆ. ಚುನಾವಣೆ ಬಳಿಕ ಕೆಲ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಮಾಜಿ...
ಸುದ್ದಿ

ಎಚ್ ಡಿ ದೇವೇಗೌಡ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಬಿಜೆಪಿ ತಿರುಗೇಟು ನೀಡಿದೆ. ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ವಿಚಾರವಾಗಿ ಮಾತನಾಡಿದ ದೇವೇಗೌಡರಿಗೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎನ್ನುವುದರಿಂದ ತೊಡಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ತಡೆಯುತ್ತೇನೆ ಎನ್ನುವುದರವರೆಗೆ ಮಾಜಿ ಪ್ರಧಾನಿಗಳು ಸತ್ಯ ತಿಳಿದುಕೊಂಡಂತೆ ಕಾಣುತ್ತಿಲ್ಲ. ದೇವೇಗೌಡ...
1 2 3 4 9
Page 2 of 9