Friday, September 20, 2024

archiveBJP

ರಾಜಕೀಯ

ಬಿಜೆಪಿ ಪ್ರಣಾಳಿಕೆ ಬಿಡುಗಡೆ : ₹ 1 ಲಕ್ಷ ಸಾಲಮನ್ನಾ, ಯುವತಿಯರಿಗೆ ಚಿನ್ನದ ತಾಳಿ, ಮಹಿಳೆಯರಿಗೆ ಸ್ಮಾರ್ಟ್‌ಫೋನ್‌

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಮನಗೆಲ್ಲಲು ಬಿಜೆಪಿ ‘ನಮ್ಮ ಕರ್ನಾಟಕಕ್ಕೆ ನಮ್ಮ ವಚನ’ ಎಂಬ ಹೆಸರಿನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿನ ಮುಖ್ಯಾಂಶಗಳು: * ₹ 1 ಲಕ್ಷವರೆಗಿನ ರೈತರ ಸಾಲಮನ್ನಾ * ಕಾಲೇಜಿಗೆ ಸೇರುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ * ಮೊದಲ ಸಂಪುಟ ಸಭೆಯಲ್ಲಿ ಲೋಕಾಯುಕ್ತಕ್ಕೆ ಪೂರ್ಣಾಧಿಕಾರ ನೀಡುವ ತೀರ್ಮಾನ * ಪಿಎಫ್ಐ, ಕೆಎಫ್ ಡಿ ಸಂಘಟನೆಗಳ ನಿಷೇಧ * ಗೋಹತ್ಯೆ ತಡೆ ಮಸೂದೆ ಜಾರಿ *...
ರಾಜಕೀಯ

ಇಂದು ಪ್ರಧಾನಿ ಮೋದಿ ಉಡುಪಿಗೆ ; ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್

ಉಡುಪಿ: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಮಂಗಳವಾರ ಇಂದು ಉಡುಪಿಗೆ ಆಗಮಿಸುತ್ತಿದ್ದು, ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ...
ರಾಜಕೀಯ

ಕರಾವಳಿಯಲ್ಲಿ ಕೇಸರಿ ಪಡೆಯ ರಣೋತ್ಸಾಹ ; ಮಣ್ಣುಮುಕ್ಕಲಿದೆಯಾ ಕಾಂಗ್ರೆಸ್? ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಈ ಹಿಂದೆ ಬಿಜೆಪಿಯ ಭದ್ರ ಕೋಟೆ ಆದರೆ, ಬಿಜೆಪಿ ತನ್ನ ಕೆಲವು ತಪ್ಪು ನಿರ್ದಾರಗಳಿಂದ ಬಹುತೇಕ ಕ್ಷೇತ್ರಗಳನ್ನು ಕಳೆದುಕೊಂಡಿತು. ಆದರೆ, ಈ ಬಾರಿ 2018ರಲ್ಲಿ ಕೇಸರಿ ಪಡೆ ಮತ್ತೆ ತೊಡೆತಟ್ಟಿ ಎದ್ದಿದೆ. ನಾಮ ಪತ್ರ ಸಲ್ಲಿಕೆವೇಳೆ ಬೃಹತ್ ಶಕ್ತಿ ಪ್ರದರ್ಶಿಸಿದ ಬಿಜೆಪಿ ; ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲೂ ನಾಮ ಪತ್ರ ಸಲ್ಲಿಕೆ ವೇಳೆ ಜನಸಾಹರವೇ ಹರಿದು ಬಂದದ್ದು, ಬಿಜೆಪಿ ಗೆಲುವಿನ ಸೂಚನೆಯನ್ನು ನೀಡಿದೆ....
ರಾಜಕೀಯ

ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ದುಷ್ಕರ್ಮಿಗಳಿಂದ ಬೆಂಕಿ – ಕಹಳೆ ನ್ಯೂಸ್

ಕೋಲಾರ: ವಿಧಾನಸಭೆ ಚುನಾವಣೆ ಕಾವು ಏರತೊಡಗಿರುವಂತೆಯೇ ಕೋಲಾರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ. ತಡರಾತ್ರಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದು ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕೋಲಾರದ ಕಠಾರಿಪಾಳ್ಯದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಓಂಶಕ್ತಿ ಚಲಪತಿ ಅವರ ಮನೆ ಮುಂದೆ ನಿಲ್ಲಿಸಲಾಗಿದ್ದ ಇನ್ನೋವಾ ಮತ್ತು ಮಾರುತಿ 800 ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ....
ರಾಜಕೀಯ

ಕೊನೆಗೂ ಬಿಜೆಪಿಯ 72 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ; ನಿಮ್ಮ ಊರಿನ ಅಭ್ಯರ್ಥಿ ಯಾರು ? – ಕಹಳೆ ನ್ಯೂಸ್

ಬಿಜೆಪಿ : ತೀವೃ ಕತೂಹಲ ಕೆರಳುಸಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಗೂ ಬಿಜೆಪಿ ಬಿಡುಗಡೆ ಮಾಡಿದೆ. ಒಟ್ಟು 72 ವಿಧಾನಸಭಾ ಅಭ್ಯರ್ಥಿಗಳ ಹೆಸರಿನ ಮೊದಲನೇ ಪಟ್ಟಿ ಬಿಡುಗಡೆ ಮಾಡಿದೆ. ಯಾವ ಕ್ಷೇತ್ರದಲ್ಲಿ ಯಾರು? :...
ರಾಜಕೀಯ

ಬಿಜೆಪಿ ಚಾರ್ಜ್‌ಶೀಟ್‌ ಪ್ರಮಾದ ; ಮಾನನಷ್ಟ ದಾವೆ ಹೂಡುವೆ – ಪ್ರತಿಭಾ ಕುಳಾಯಿ

ಮಂಗಳೂರು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್‌ ಶೀಟ್‌ನಲ್ಲಿ ತನ್ನ ಫೋಟೊ ಮತ್ತು ಹೆಸರು ಬಳಕೆ ಮಾಡಿದ್ದನ್ನು ಆಕ್ಷೇಪಿಸಿ ಮಂಗಳೂರು ಮನಪಾ ಕಾರ್ಪೊರೇಟರ್‌ ಕಾಂಗ್ರೆಸ್‌ನ ಪ್ರತಿಭಾ ಕುಳಾಯಿ ಅವರು ಕೇಂದ್ರ ಕಾನೂನು ಸಚಿವರ ವಿರುದ್ಧ ಇಲ್ಲಿನ ಸಿವಿಲ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದಾರೆ.  ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಾನನಷ್ಟ...
ಸುದ್ದಿ

ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್

ಬೆಂಗಳೂರು : ವಿಧಾನ ಸಭೆ ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಮತ್ತೂಂದು ಹೈವೋಲ್ಟೆಜ್‌ ರಾಜ್ಯ ಸಭಾ ಚುನಾವಣಾ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್‌ 23 ರಂದು ರಾಜ್ಯದ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಇಂದ ಯಾರು ಸ್ಪರ್ಧಿಸುವರು ಎಂದು ತೀವ್ರ ಕುತೂಹಲ ಕೆರಳಿಸಿದ್ದ ಬಗ್ಗೆ ಕೊನೆಗೂ ತೆರೆಬಿದ್ದಿದ್ದು, ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.ಅಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತವನ್ನು ಪಡೆದುಕೊಳ್ಳಲು ಬಿಜೆಪಿ ಹೈ ಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ...
1 3 4 5 6 7 9
Page 5 of 9