Friday, September 20, 2024

archiveBomb

ಸುದ್ದಿ

ನಾಡಬಾಂಬ್ ಸಿಡಿಸಿ ಮನೆ ಧ್ವಂಸಗೊಳಿಸಲು ಯತ್ನ: ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧನೆ – ಕಹಳೆ ನ್ಯೂಸ್

ಪುತ್ತೂರು: ಮನೆ ಮಂದಿ ಮಲಗಿದ್ದ ವೇಳೆಯಲ್ಲಿ ಮನೆಯ ಸುತ್ತ ನಾಡಬಾಂಬ್ ಸಿಡಿಸಿ ಮನೆಯನ್ನು ಧ್ವಂಸಗೊಳಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಯ ಪತ್ತೆಗಾಗಿ 5 ಪೋಲೀಸ್ ತಂಡವನ್ನು ರಚಿಸಲಾಗಿದೆ. ಈ ಪೈಕಿ 2 ತಂಡಗಳು ಕೇರಳಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ. ಸೋಮವಾರ ತಡರಾತ್ರಿ ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ನಾರಾಯಣ ಪ್ರಸಾದ್ ಅವರ ಮನೆಯಲ್ಲಿ ಈ ಘಟನೆ ನಡೆದಿತ್ತು. ಮನೆಯಲ್ಲಿ ಕೆಲಸಕ್ಕಿದ್ದ ಕೇರಳದ ವ್ಯಕ್ತಿ...