Saturday, September 21, 2024

archiveBrammashree Narayana Guru

ಸುದ್ದಿ

ಬ್ರಹ್ಮ ಶ್ರೀ ನಾರಾಯಣ ಗುರು ಯುವ ವೇದಿಕೆ ದಶಮ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಮಂಜೇಶ್ವರ:- ಬ್ರಹ್ಮಶ್ರೀ ನಾರಾಯಣಗುರು ಯುವ ವೇದಿಕೆ ಕಾಸರಗೋಡು ಜಿಲ್ಲಾ ಸಮಿತಿಯ ಬ್ರಹ್ಮ ಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆ ಮತ್ತು 10 ನೇ ವರ್ಷದ ವಾರ್ಷಿಕೋತ್ಸವದ ದಶಮ ಸಂಭ್ರಮ ಕಾರ‍್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಹೊಸಂಗಡಿಯ ಹಿಲ್ ಸೈಡ್ ಸಭಾಭವನದಲ್ಲಿ ಇಂದು ಬೆಳಗ್ಗೆ ನಡೆಯಿತು. ಜಿಲ್ಲಾ ಸಮಿತಿ ಅಧ್ಯಕ್ಷ:- ಶ್ರೀ ಕೃಷ್ಣ ಶಿವ ಕೃಪಾ ಕುಂಜತ್ತೂರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಮಾತನಾಡಿದರು. ಕಾರ‍್ಯಕ್ರಮದ ಆಮಂತ್ರಣ...