Friday, September 20, 2024

archiveChamundeshwari Temple

ಸುದ್ದಿ

ನಟ ದರ್ಶನ್‍ ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ – ಕಹಳೆ ನ್ಯೂಸ್

ಮೈಸೂರು: ನಟ ದರ್ಶನ್‍ಗೆ ಆಕ್ಸಿಡೆಂಟ್ ಆಗೀರೋದು ಗೊತ್ತೇ ಇದೆ. ಅಪಘಾತವಾದ ಬಳಿಕ ಆರು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ ದರ್ಶನ್ ಕಳೆದ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಡಾಕ್ಟರ್ ಒಂದು ತಿಂಗಳು ವಿಶ್ರಾಂತಿಯನ್ನು ಹೇಳಿದ್ದು, ದರ್ಶನ್ ಈ ನಡುವೆ ತಾಯಿಯ ದೇಗುಲಕ್ಕೆ ಹೋಗಿದ್ದಾರೆ. ಈಗ ಮೈಸೂರಿನ ದೇವಿ ಚಾಮುಂಡೇಶ್ವರಿಯ ದೇವಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆಗೆ ಚಾಮುಂಡೇಶ್ವರಿ ಸನ್ನಿಧಿಗೆ ಹೋಗಿ ದರ್ಶನ್ ತಾಯಿಯ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ. ಅಪಘಾತವಾದ...