Friday, September 20, 2024

archiveChikago Speech

ಸುದ್ದಿ

ವಿವೇಕಾನಂದರ ವಿಚಾರಧಾರೆ ಅರಿತರೆ ಜಗತ್ತನ್ನೇ ಅರ್ಥೈಸಿಕೊಳ್ಳಲು ಸಾಧ್ಯ: ಚಕ್ರವರ್ತಿ ಸೂಲಿಬೆಲೆ – ಕಹಳೆ ನ್ಯೂಸ್

ಸುಳ್ಯ: ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಜಾತಿ, ಧರ್ಮ, ಭಾಷೆ, ದೇಶಗಳ ಎಲ್ಲೆಯನ್ನು ಮೀರಿದ ವಿಶ್ವವ್ಯಾಪಿ ಚಿಂತನೆ. ವಿಶ್ವಮಾನವರಾದ ವಿವೇಕಾನಂದರನ್ನು ಮತ್ತು ಅವರ ವಿಚಾರಧಾರೆಗಳನ್ನು ಅರಿತರೆ ಈ ಜಗತ್ತನ್ನೇ ಅರ್ಥೈಸಿಕೊಳ್ಳಲು ಸಾಧ್ಯ ಎಂದು ಯುವಾ ಬ್ರಿಗೇಡ್‍ನ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ 125ನೇ ವರ್ಷಾಚರಣೆ  ಮತ್ತು ಸೋದರಿ ನಿವೇದಿತಾರ 150ನೇ ವರ್ಷಾಚರಣೆಯ ಅಂಗವಾಗಿ ಯುವಾ ಬ್ರಿಗೇಡ್ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಮತ್ತೊಮ್ಮೆ ದಿಗ್ವಿಜಯ...