Friday, September 20, 2024

archivecoalition government

ಸುದ್ದಿ

ಸಹಕಾರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಗಮನಾರ್ಹ ಸಾಧನೆ: ಸಚಿವ ಬಂಡೆಪ್ಪ ಕಾಶೆಂಪೂರ – ಕಹಳೆ ನ್ಯೂಸ್

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಗಮನಾರ್ಹ ಸಾಧನೆ ಮಾಡಿದ್ದು ಸಮ್ಮಿಶ್ರ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ. ಸರಿಸುಮಾರು 40,000 ಕೋಟಿ ರೈತರ ಸಾಲಮನ್ನಾ ಆಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು. ಮಂಗಳೂರಿನಲ್ಲಿ ಮಾತಾಡಿದ ಸಚಿವರು ಸ್ವಸಹಾಯ ಸಂಘಗಳಿಗೂ ಸಹಾಯಹಸ್ತ ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ದೀಪಾವಳಿ ಪ್ರಯುಕ್ತ ರಾಜ್ಯದಲ್ಲಿನ ಬೀದಿ ವ್ಯಾಪಾರಿಗಳಿಗೆ 'ಬಡವರ ಬಂಧು' ಮೂಲಕ ಸಹಾಯಧನ ವಿತರಿಸಲಿದ್ದೇವೆ ಎಂದರು....
ಸುದ್ದಿ

ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಸಮ್ಮಿಶ್ರ ಸರ್ಕಾರ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಮುಂದಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಓಕೆ ಮಾಡಲಾಗಿತ್ತು. ಅಂದು ಅವರು ತೆಗೆದುಕೊಂಡ ನಿರ್ಧಾರವನ್ನು ಇಂದು ದೋಸ್ತಿಗಳು ಕಾರ್ಯರೂಪಕ್ಕೆ ತರಲು ಮುಂದಾಗಿದೆ. ಈ ನಿರ್ಧಾರ ವಾಹನ ಸವಾರರಿಗೆ ದೊಡ್ಡ ತಲೆ ನೋವಾಗಿದ್ದು 19 ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಪೈಕಿ...
ಸುದ್ದಿ

ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಥಾನಕ್ಕೆ ಬಂದಿದೆ ಕುತ್ತು – ಕಹಳೆ ನ್ಯೂಸ್

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿ ತಣ್ಣಗಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕೀಹೊಳಿ ಸಹೋದರರ ಫೈಟ್ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದ್ದು ಲಕ್ಷ್ಮಿಗೆ ಈಗ ಮತ್ತೊಂದು ಸಂಕಟ ಎದುರಾದಂತಿದೆ ಎಂದು ಹೇಳುತ್ತೆ ಈ ರಿಪೋರ್ಟ್. ಸಮ್ಮಿಶ್ರ ಸರಕಾರ ಇನ್ನೇನು ಬಿದ್ದು ಹೋಯಿತು ಎನ್ನುವಷ್ಟರ ಮಟ್ಟಿಗೆ ತಾರಕಕ್ಕೇರಿದ್ದ ಕಾಂಗ್ರೆಸ್ ರಾಜಕೀಯವನ್ನು, ಸದ್ಯದ ಮಟ್ಟಿಗೆ ತಣ್ಣಗಾಗಿಸುವವಲ್ಲಿ ಯಶಸ್ವಿಯಾಗಿದ್ದದ್ದು ಮುಖ್ಯಮಂತ್ರಿ ಕುಮಾರಸ್ವಾಮಿಯೇ ಹೊರತು, ಕಾಂಗ್ರೆಸ್ ಮುಖಂಡರಲ್ಲ ಎನ್ನುವುದು ಗಮನಿಸಬೇಕಾದ ಅಂಶ. ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ...
ರಾಜಕೀಯಸುದ್ದಿ

ಮೇಲ್ಮನೆ ಚುನಾವಣೆ ಕಣದಿಂದ ಹಿಂದೆ ಸರಿಯಲು ಬಿಜೆಪಿ ಅಚ್ಚರಿಯ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದೇ ಬಿಂಬಿಸಲಾಗಿದ್ದು ರಾಜ್ಯ ರಾಜಕೀಯದ ಗೊಂದಲಗಳಿಗೆ ಕ್ಲೈಮಾಕ್ಸ್​ ಆಗಲಿದೆ ಎಂದು ಪ್ರಚಾರ ಪಡೆದುಕೊಂಡಿದ್ದ ವಿಧಾನ ಪರಿಷತ್​ ಉಪ ಚುನಾವಣೆಯ ಕಣಕ್ಕೆ ತನ್ನ ಅಭ್ಯರ್ಥಿಗಳನ್ನು ಇಳಿಸದಿರಲು ಬಿಜೆಪಿ ಅಚ್ಚರಿಯ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ ಯೋಗೀಶ್ವರ್​, ಬಿ.ಜೆ.ಪುಟ್ಟಸ್ವಾಮಿ, ಮಾಲೀಕಯ್ಯ ಗುತ್ತೇದಾರ್​​ ಅವರನ್ನು ಕಣಕ್ಕಿಳಿಸಲು ಈ ಹಿಂದೆ ನಿರ್ಧಾರ ಕೈಗೊಂಡಿತ್ತು. ಸಂಖ್ಯಾಬಲವಿಲ್ಲದಿದ್ದರೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿಯ ನಡೆ...
1 2
Page 2 of 2