Friday, September 20, 2024

archiveCompetitive Exam

ಸುದ್ದಿ

ನಿಗದಿತ ಗುರಿ ಸಾಧನೆಗೆ ಸ್ಪರ್ಧಾತ್ಮಕ ಪರಿಕ್ಷೆಗಳು ಅಗತ್ಯ : ಶ್ರೀನಿವಾಸ ಪೈ – ಕಹಳೆ ನ್ಯೂಸ್

ಪುತ್ತೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ಕನಸು ಕಾಣುತ್ತಾರೆ. ಆದರೆ, ಉದ್ಯೋಗ ಹುಡುಕಾಟದ ಸಂದರ್ಭದಲ್ಲಿ ಒದ್ದಾಟಕ್ಕೆ ಒಳಗಾಗುವುದು ಸಾಮಾನ್ಯ. ಆ ಹಂತದಲ್ಲಿ ಕೆಲವರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಗಮನಹರಿಸಿ ತರಬೇತಿಯ ಮೊರೆ ಹೋಗುತ್ತಾರೆ. ಅದರಲ್ಲೂ ಉಪನ್ಯಾಸಕರಾಗಲು ಬಯಸುವವರು ನೆಟ್ ಅಥವ ಕೆ ಸೆಟ್ ಪರೀಕ್ಷೆಗಳನ್ನು ಉತ್ತೀರ್ಣವಾಗುವುದು ಅನಿವಾರ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ್ ಪೈ ಹೇಳಿದರು. ಅವರು...
ಸುದ್ದಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಘಟಕದ ವತಿಯಿಂದ ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿ ಹಾಗು ಪರೀಕ್ಷೆಗಳಿಗೆ ತಯಾರಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆ.ಡಿ. ಸಿಂಧೆ ತರಬೇತಿ ನಡೆಸಿಕೊಟ್ಟರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭ ಸರಳ ಸೂತ್ರಗಳ ಮೂಲಕ ತಿಳಿಸಿಕೊಟ್ಟ ಅವರು, ವಿದ್ಯಾರ್ಥಿಗಳು ನಿರಂತರ ಪರಿಶ್ರಮ,...