Friday, September 20, 2024

archiveCongress

ರಾಜಕೀಯಸುದ್ದಿ

ಬಳ್ಳಾರಿ ಭದ್ರಕೋಟೆಯಲ್ಲಿ 14 ವರ್ಷಗಳ ನಂತರ ಕಾಂಗ್ರೆಸ್ ಬಾವುಟ – ಕಹಳೆ ನ್ಯೂಸ್

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರಾಲೋಚನೆ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ರಣವ್ಯೂಹ ಬಿಜೆಪಿಯವರನ್ನು ಚಿತ್ರಾನ್ನ ಮಾಡಿದ್ದು, ಬಳ್ಳಾರಿಯ ಭದ್ರಕೋಟೆಯನ್ನು 14 ವರ್ಷಗಳ ನಂತರ ಭೇದಿಸಿ ನಂತರ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿದೆ. ಐದು ಕ್ಷೇತ್ರಗಳ ಉಪಚುನಾವಣೆ ಪೈಕಿ ಬಳ್ಳಾರಿ ಮತ್ತು ಮಂಡ್ಯ ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಮಂಡ್ಯ ಲೋಕಸಭೆ ಮತ್ತು ರಾಮನಗರ ವಿಧಾನಸಭೆ ಚುನಾವಣೆಯ ಫಲಿತಾಂಶ ಕನ್ನಡಿಯಷ್ಟು ಸ್ಪಷ್ಟವಾಗಿತ್ತು. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು...
ಸುದ್ದಿ

ಕಾಂಗ್ರೆಸ್, ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಒಗ್ಗಟ್ಟು ಪ್ರದರ್ಶನ – ಕಹಳೆ ನ್ಯೂಸ್

ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ನಾನೊಂದು ತೀರ ನೀನೊಂದು ತೀರ ಎನ್ನುವ ಹಾಗೆ ಮುಖ ಮೂತಿ ತಿರುಗಿಸಿ ಹೋಗುತ್ತಿದ್ದ ಕಾಂಗ್ರೆಸ್, ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು, ಒಗ್ಗಟ್ಟು ಪ್ರದರ್ಶನ ಮಾಡಿ, ನಾವೆಲ್ಲರೂ ಒಂದೇ, ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಿಸೋದು ಅಷ್ಟೇ ನಮ್ಮ ಮುಂದಿನ ಗುರಿ ಎಂದಿದ್ದಾರೆ. ಹೌದು ಸಿದ್ದರಾಮಯ್ಯ ಗೌಪ್ಯವಾಗಿ ಸಭೆ ನಡೆಸಿ ಹೇಳಿರುವ ಮಾತುಗಳು, ಜೆಡಿಎಸ್ ನಾಯಕರ ವಿರುದ್ಧ ಕುದಿಯುತ್ತಿದ್ದ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರ ಸ್ವಾಮಿ ಅವರನ್ನು...
ಸುದ್ದಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನ ಹರಾಜು ಹಾಕಿದ್ದಾರೆ: ಉಮೇಶ್ ವರ್ಮ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಉಮೇಶ್ ವರ್ಮ ಟೀಕಿಸಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನವನ್ನೇ ಹರಾಜು ಹಾಕಿದ್ದಾರೆ. ಈಗ ಜೆಡಿಎಸ್ಗೆ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಜಿಲ್ಲಾ ಕಾಂಗ್ರೆಸ್ನ್ನು ಮೂರು ಭಾಗವಾಗಿ ಮಾಡಿದ್ದಾರೆ. ಈಗಿರುವ ಸ್ಥಿತಿ ನೋಡಿದರೆ ಕಾಂಗ್ರೆಸ್...
ಸುದ್ದಿ

ಕಾಂಗ್ರೆಸ್ ಪಕ್ಷದ ದ್ವಿಮುಖ ನೀತಿಯನ್ನು ಬಹಿರಂಗ ಪಡಿಸಲು ಹಿಂದೂ ಜನಜಾಗೃತಿಯಿಂದ ಮನವಿ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮುಂದಿನ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕರಾದ ಶ್ರೀ. ಸಂಜೀವ ಮಠಂದೂರು ಅವರಿಗೆ ಮನವಿ ನೀಡಲಾಯಿತು. ಕರ್ನಾಟಕ ರಾಜ್ಯದಲ್ಲಿ ಕಳೆದ ರ‍್ಷ 23 ಕ್ಕೂ ಅಧಿಕ ಹಿಂದೂ ಕಾರ‍್ಯಕರ್ತರ ಬರ್ಬರ ಹತ್ಯೆ ಪ್ರಕರಣ ರಾಷ್ಟ್ರವ್ಯಾಪಿ ಸುದ್ಧಿಯಾಗಿತ್ತು. ಇದರಲ್ಲಿ ಕಾಂಗ್ರೆಸ್ ರ‍್ಕಾರವು ಈ ಬೀಕರ ಹತ್ಯೆಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ತರಿಗೆ ಸೂಕ್ತ ಶಿಕ್ಷೆ ನೀಡುವುದು ಅಪೇಕ್ಷಿತವಿತ್ತು. ಆದರೆ ಕಾಂಗ್ರೆಸ್ ರ‍್ಕಾರವು ಈ ಪ್ರಕರಣದಲ್ಲಿ ಅರೋಪಿಗಳಿಗೆ ಪರವಾಗಿ...
ಸುದ್ದಿ

ದೇನಾ ಬ್ಯಾಂಕ್ ಜತೆ ವಿಜಯ ಬ್ಯಾಂಕ್ ವಿಲೀನಕ್ಕೆ ರಮಾನಾಥ ರೈ ವಿರೋಧ – ಕಹಳೆ ನ್ಯೂಸ್

ಮಂಗಳೂರು: ದೇನಾ ಬ್ಯಾಂಕ್ ಜತೆ ವಿಜಯ ಬ್ಯಾಂಕ್ ವಿಲೀನಕ್ಕೆ ಮಾಜಿ ಸಚಿವ ರಮಾನಾಥ ರೈ ವಿರೋಧ ವ್ಯಕ್ತಪಡಿಸಿದ್ದಾರೆ. 87 ವರ್ಷಗಳ ಇತಿಹಾಸವುಳ್ಳ, ಲಾಭದಾಯಕ ವಿಜಯ ಬ್ಯಾಂಕನ್ನು ನಷ್ಟದಲ್ಲಿರುವ ದೇನಾ ಮತ್ತು ಬರೋಡಾ ಬ್ಯಾಂಕ್ ಜತೆ ವಿಲೀನಗೊಳಿಸುವುದು ಸರಿಯಲ್ಲ. ಜಿಲ್ಲೆಯ ಹೆಮ್ಮೆ ಆಗಿರುವ ಬ್ಯಾಂಕನ್ನು ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಜಿಲ್ಲೆಯ ಜನತೆ ಇದನ್ನು ಒಟ್ಟಾಗಿ ವಿರೋಧಿಸಬೇಕಿದೆ. ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ರಾಜಕೀಯ

Breaking News : ” ಉಳ್ಳಾಲ ಉಧ್ವಿಘ್ನ ” ಯು.ಟಿ.ಖಾದರ್‌ ಆಪ್ತನಿಗೆ ಸೋಲು ಕಿಡಿಗೇಡಿಗಳಿಂದ ಕಲ್ಲುತೂರಾಟ ; ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ಉಳ್ಳಾಲ ,ಸೆ 3 : ಉಳ್ಳಾಲದ ನಗರ ಸಭೆ ಚುನಾವಣಾ ಫ‌ಲಿತಾಂಶ ಹೊರಬಿದ್ದಿದ್ದು. ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಅಂಗಡಿ ಹಾಗೂ ಇತರ ಹಲವರ ಅಂಗಡಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ ೩ ರ ಸೋಮವಾರ ನಡೆದಿದೆ. ಉಳ್ಳಾಲದ ನಗರ ಸಭೆಯ 19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರೊಂದಿಗೆ ಗುರುತಿಸಿದ್ದ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು...
ಸುದ್ದಿ

ಪುತ್ತೂರು ನಗರ ಸಭೆ ; ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು ? ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಪುತ್ತೂರು ನಗರಸಭೆ ಮತದಾನದ ಫಲಿತಾಂಶ ಪ್ರಕಟಗೊಂಡಿದ್ದು 25 ವಾರ್ಡ್‍ಗಳಲ್ಲಿ ಬಹುಮತದಿಂದ ಬಿಜೆಪಿ ಜಯಭೇರಿ. ಪುತ್ತೂರು ನಗರ ಸಭೆಯ ಚುನಾವಣೆ ಆಗಸ್ಟ್ 31ರಂದು ನಡೆದಿದ್ದು, 31 ವಾರ್ಡ್‍ಗಳ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ 77 ಮಂದಿ ಅಂತಿಮ ಕ್ಷಣದಲ್ಲಿ ಉಳಿದುಕೊಂಡಿದ್ದು ಎಲ್ಲಾ ವಾರ್ಡ್‍ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ನೇರ ಸ್ಪರ್ಧೆ ಒಳಪಟ್ಟಿದ್ದು ಕೌತುಕದ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಮತದಾರರು ಯಾವ ಪಕ್ಷಕ್ಕೆ ಶಾಪ ಯಾವ ಪಕ್ಷಕ್ಕೆ ವರ ಎಂಬುವುದನ್ನು ಸಿರ್ಧರಿಸಿದ್ದು, ಬಿಜೆಪಿಯು...
ರಾಜಕೀಯ

ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರರಂತೆ ಎಂದು ಟೀಕಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಮಂಗಳೂರು, ಅ 7: ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರನಂತಿದೆ. ಈ ಸರಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ಕುಮಾರ್ ಕಟೀಲು ನಂಬರ್ ಸಂಸದ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಆದರೆ ಇವರ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ನಾಲ್ಕು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮುದ್ರಾ ಯೋಜನೆಯ...
1 2 3 4
Page 1 of 4