Friday, September 20, 2024

archiveCongress

ರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ಮನೆ ಒಂದು ಮೂರು ಬಾಗಿಲು ; ಮೂರು ಬಣಗಳ ಮೂರೂಬಿಟ್ಟವರು – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜಕೀಯದಲ್ಲಿ ಯುವ ನಾಯಕತ್ವದರೂವರಿ ದೊರೆತ ಮೇಲೆ ಒಂದಿಲ್ಲೊಂದು ರೀತಿಯಲಿ ತೀವ್ರ ಪೈಪೋಟಿಯ ಮಧ್ಯೆ ಕಾಂಗ್ರೆಸ್ಸಿನಲ್ಲಿ ಸೋಲಿನ ಭೀತಿ ಕಾಡತೊಡಗಿದೆ. ತಾಲೂಕಿನ ಕಾಂಗ್ರೆಸ್ ಎಂಬ ಪಕ್ಷ ಒಂದು ಆದರೂ ಅದರೊಳಗೆ ಮೂರು ಬಣಗಳು ಹುಟ್ಟಿ ತೀವ್ರ ಮುಖಭಂಗವಾಗುವ ಸಾಧ್ಯತೆಗಳು ದಟ್ಟವಾಗಿದೆ. 1 ). ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಬಣ : ತಾಲೂಕಿನ ಪಕ್ಷ ಸಂಘಟನೆ, ಪಕ್ಷದ ಬೆಳವಣಿಗೆಗೆ ಅವಿರತವಾಗಿ ದುಡಿಯುತಿರುವ ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಅವರು...
ರಾಜಕೀಯ

ಬಿಜೆಪಿ ಚಾರ್ಜ್‌ಶೀಟ್‌ ಪ್ರಮಾದ ; ಮಾನನಷ್ಟ ದಾವೆ ಹೂಡುವೆ – ಪ್ರತಿಭಾ ಕುಳಾಯಿ

ಮಂಗಳೂರು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್‌ ಶೀಟ್‌ನಲ್ಲಿ ತನ್ನ ಫೋಟೊ ಮತ್ತು ಹೆಸರು ಬಳಕೆ ಮಾಡಿದ್ದನ್ನು ಆಕ್ಷೇಪಿಸಿ ಮಂಗಳೂರು ಮನಪಾ ಕಾರ್ಪೊರೇಟರ್‌ ಕಾಂಗ್ರೆಸ್‌ನ ಪ್ರತಿಭಾ ಕುಳಾಯಿ ಅವರು ಕೇಂದ್ರ ಕಾನೂನು ಸಚಿವರ ವಿರುದ್ಧ ಇಲ್ಲಿನ ಸಿವಿಲ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದಾರೆ.  ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಾನನಷ್ಟ...
ಸುದ್ದಿ

ನಗರೋತ್ಥಾನ ಯೋಜನೆ 25 ಕೋ.ರೂ. ಕಾಮಗಾರಿಗಳಿಗೆ ಶಾಸಕಿ ಶಕುಂತಳಾ ಟಿ. ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ನಗರೋತ್ಥಾನ ಯೋಜನೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಕಿಲ್ಲೆ ಮೈದಾನದ ಬಳಿ ಗುದ್ದಲಿ ಪೂಜೆ ಮೂಲಕ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದಲ್ಲಿ ಬುಧವಾರ ಚಾಲನೆ ನೀಡಲಾಯಿತು. ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು, ನಾಮ ನಿರ್ದೇಶಿತ ಸದಸ್ಯರಾದ ಮಹೇಶ್‌, ದಿಲೀಪ್‌ ಮೊಟ್ಟೆತ್ತಡ್ಕ, ಜೋಕಿಂ ಡಿ'ಸೋಜಾ, ಪುಡಾ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ನಗರ ಕಾಂಗ್ರೆಸ್‌ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ...
ಸುದ್ದಿ

ಕರಾವಳಿಯ ಸಂಪ್ರದಾಯಿಕ ಖಾದ್ಯ ನೀರು ದೋಸೆ, ಫಿಶ್ ಕರಿಯ ರುಚಿ ಸವಿದ ರಾಹುಲ್

ಕಾಪು : ಕರಾವಳಿಯ ಉಭಯ ಜಿಲ್ಲೆಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲೆಂದು, ಸುಮಾರು 11.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ, ಹೆಲಿಕಾಪ್ಟರ್‌ ಮೂಲಕ ಕಾಪುವಿನತ್ತ ತೆರಳಿದ್ದಾರೆ. ಅಲ್ಲಿನ ತೆಂಕ ಎರ್ಮಾಳಿನಲ್ಲಿ ಮೀನುಗಾರರೊಂದಿಗೆ ಸಮಾಲೋಚನೆ ನಡೆಸಿದ ಅವರು ಮೀನುಗಾರರ ಕುಂದು ಕೊರತೆಗಳನ್ನು ಅಲಿಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ, ಕನ್ನಡದಲ್ಲಿ ಮೀನುಗಾರರು ತಮ್ಮ ಸಂಕಷ್ಟಗಳನ್ನು ವಿವರಿಸುತ್ತಿದ್ದಾಗ ಅದನ್ನು ಸಚಿವ ಪ್ರಮೋದ್ ಮಧ್ವರಾಜ್ ಅವರು...
ಸುದ್ದಿ

Exclusive : ಕಲ್ಲಡ್ಕ ಶಾಲೆ ಮಕ್ಕಳ ಊಟ ಕಿತ್ತುಕೊಂಡು ಅಲ್ಪಸಂಖ್ಯಾತರ ಅರೇಬಿಕ್ ಕಾಲೇಜಿಗೆ ಹಣದ ಹೊಳೆ ಹರಿಸುತ್ತಿರು ರಾಜ್ಯ ಸರಕಾರ – ಕಹಳೆ ನ್ಯೂಸ್

ಬೆಂಗಳೂರು: ಒಂದು ಕಡೆ ಬಂಟ್ವಾಳದಲ್ಲಿರೋ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ನಿಯಮಾವಳಿಗಳ ಹೆಸರಿನಲ್ಲಿ ಅನುದಾನ ನಿಲ್ಲಿಸಿ ಮಕ್ಕಳ ಊಟ ಕಿತ್ತುಕೊಂಡ ಸಿದ್ದರಾಮಯ್ಯ ಸರ್ಕಾರ ಈಗ ಸಚಿವ ಜಾರ್ಜ್ ಕ್ಷೇತ್ರದಲ್ಲಿರೋ ದಾರುಲ್ ಉಲೂಮ್ ಅರೇಬಿಕ್ ಕಾಲೇಜಿಗೆ ಹಣದ ಹೊಳೆಯನ್ನೇ ಹರಿಸಿದೆ. ಸಚಿವ ಜಾರ್ಜ್ ಒತ್ತಡದಿಂದಲೋ ಅಥವಾ ಅಲ್ಪಸಂಖ್ಯಾತರ ಮೇಲಿನ ಪ್ರೀತಿಯಿಂದಲೂ ಕೋಟಿ ಕೋಟಿ ಹಣ ಅರೇಬಿಕ್ ಕಾಲೇಜಿಗೆ ನೀಡಲಾಗಿದೆ. ಅರೇಬಿಕ್ ಕಾಲೇಜಿನ ಆವರಣದಲ್ಲಿ ಧಾರ್ಮಿಕ ಗುರು ದಿವಂಗತ ಆಶ್ರಫ್ ಸ್ಮಾರಕ ಭವನ...
ಸುದ್ದಿ

ರಾಹುಲ್ ಗಾಂಧಿ ಹೋಳಿ ಆಟ ; ಕಾಂಗ್ರೆಸ್ ಧೂಳಿಪಟ – ಕಹಳೆ ನ್ಯೂಸ್

ಬೆಂಗಳೂರು: ರಾಹುಲ್ ಗಾಂಧಿ ತಮ್ಮ 94 ವರ್ಷದ ಅಜ್ಜಿಗೆ ಸರ್ಪೈಸ್ ನೀಡುವ ಕಾರಣವಾಗಿ ನಿನ್ನೆಯೇ ಹೋಳಿ ಹಬ್ಬದ ಪ್ರಯುಕ್ತ ಇಟಲಿಗೆ ಹಾರಿದ್ದಾರೆ. ಆದರೆ ದೇಶದಲ್ಲಿ ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಧೂಳಿ ಪಟವಾದರೆ ಒಂದು ರಾಜ್ಯದಲ್ಲಿ ಅಲ್ಪ ಮಟ್ಟದ ಮಾನ ಉಳಿಸಿ ಸರ್ಕಾರ ರಚನೆಯತ್ತ ಮುಖ ಮಾಡಿದೆ. ಇಟಲಿಯಲ್ಲಿ ಎಂಜಾಯ್ ಮೂಡಿನಲ್ಲಿ ಇರುವ ರಾಹುಲ್ ರವರಿಗೆ ಈ ಚುನಾವಣಾ ಫಲಿತಾಂಶ ಮೊದಲೇ ಗೊತ್ತಿತ್ತು ಎಂದಾದರೂ, ಸೋತ ಕಾರ್ಯಕರ್ತರಿಗೆ, ಮುಖಂಡರಿಗೆ...
ಸುದ್ದಿ

ಮೋದಿ ಹಿಟ್ಲರ್ – ಅಮಿತ್ ಶಾ ಪೇಪರ್ ಟೈಗರ್ – ಕೆ.ಜೆ. ಜಾರ್ಜ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಪೇಪರ್ ಟೈಗರ್, ಪ್ರಧಾನಿ ನರೇಂದ್ರ ಮೋದಿ ಒಬ್ಬ ಹಿಟ್ಲರ್ ಎಂಬ ಮಾತು ನಿಜ ಎಂದು ಸಚಿವ ಕೆ.ಜೆ. ಜಾರ್ಜ್ ಇದೇ ವೇಳೆ ವಾಗ್ದಾಳಿ ನಡೆಸಿದರು. ನಾವು ಬಹಳಷ್ಟು ಹುಲಿಗಳನ್ನು ನೋಡಿದ್ದೇವೆ. ಶಾ ಒಬ್ಬ ಪೇಪರ್ ಟೈಗರ್ ಅಷ್ಟೆ. ಇನ್ನು ಮೋದಿ ಅವರನ್ನು ಗುಜರಾತ್ ಲಯನ್ ಬರುತ್ತೆ ಅಂತಾರಲ್ಲ ಬಿಜೆಪಿಯವರು ನಮ್ಮ ಬನ್ನೇರುಘಟ್ಟದಲ್ಲೂ ಸಾಕಷ್ಟು ಸಿಂಹಗಳಿವೆ. ಸಿಂಹ ಕಾಡಿನಲ್ಲಿದ್ದರೆ ಮಾತ್ರ...
ಸಿನಿಮಾಸುದ್ದಿ

ಶ್ರೀದೇವಿ ನಿಧನದ ಬಗ್ಗೆ ಕಾಂಗ್ರೆಸ್ ಟ್ವೀಟ್‍ಗೆ ಜನರ ಆಕ್ರೋಶ ; ಸಾವಿನ ಮನೆಯಲ್ಲೂ ಕಾಂಗ್ರೆಸ್ ರಾಜಕೀಯ – ಕಹಳೆ ನ್ಯೂಸ್

ನವದೆಹಲಿ: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಶನಿವಾರದಂದು ಕೊನೆಯುಸಿರೆಳೆದಿದ್ದು, ಈ ಬಗ್ಗೆ ಕಾಂಗ್ರೆಸ್ ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸಿದೆ. ಆದ್ರೆ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ನಿಧನದ ಸುದ್ದಿ ಕೇಳಿ ಬಾಲಿವುಡ್ ಮಾತ್ರವಲ್ಲದೆ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ನಟಿಯ ನಿಧನಕ್ಕೆ ಹಲವಾರು ಬಾಲಿವುಡ್ ನಟ-ನಟಿಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಐಎನ್‍ಸಿ ಇಂಡಿಯಾ ಟ್ವಿಟ್ಟರ್ ಖಾತೆಯಲ್ಲೂ ಕೂಡ ಸಂತಾಪ ಸೂಚಿಸಲಾಗಿದ್ದು, “ಶ್ರೀದೇವಿ ಅವರ ನಿಧನದ ಸುದ್ದಿ...
1 2 3 4
Page 2 of 4