Saturday, April 5, 2025

archiveCovid 19

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರೂ ವೈದ್ಯರು, ಪುತ್ತೂರಿನಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಾಗಿದ್ದು, ಕೊರೊನಾ ಪಾಸಿಟಿವ್ ಹೊಂದಿದ್ದ ರೋಗಿಗಳ ಸಂಪರ್ಕದಿಂದ ಇವರಿಗೂ ಸೋಂಕು‌ ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಮೂವರು ಗುಣಮುಖರಾಗಲಿ ಎಂಬುದು ಪುತ್ತೂರಿನ ಜನತೆಯ ಹಾರೈಕೆ....
ಸುದ್ದಿ

Big News : ಆತ್ಮಹತ್ಯೆ ಮಾಡಿಕೊಂಡ ಮೂಡಬಿದಿರೆಯ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢ..! – ಕಹಳೆ ನ್ಯೂಸ್

ಮೂಡಬಿದಿರೆ: ಕೊರೊನಾ ಸೋಂಕು ಇದೆ ಎಂಬ ಭಯದಿಂದ ಕ್ವಾರಂಟೈನ್ ನಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಗೆ ಇದೀಗ ಕೊರೊನಾ ಇರುವುದು ದೃಢಪಟ್ಟಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮೂಡಬಿದಿರೆ ಸಮೀಪದ ಕಡಂದಲೆ ನಿವಾಸಿಯಾಗಿದ್ದರು. ಮುಂಬೈನಿಂದ ಮರಳಿ ಬಂದ ವ್ಯಕ್ತಿಯನ್ನು ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೇ 21ರ ಗುರುವಾರ ಮುಂಜಾನೆ 1 ಗಂಟೆ ಸುಮಾರಿಗೆ ಕಡಂದಲೆ ಶಾಲೆಯಲ್ಲಿ ಈತನನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಆ ವ್ಯಕ್ತಿ ಬೆಳಗಿನ ಜಾವ 3 ಗಂಟೆಗೆ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ