Friday, September 20, 2024

archiveCurrent shock

ಸುದ್ದಿ

ವಿದ್ಯುತ್ ತಂತಿ ತಗುಲಿ ಡಿಎಸ್‌ಪಿಐ ನಾಯಕ ಸಾವು – ಕಹಳೆ ನ್ಯೂಸ್

ಪುತ್ತೂರು: ಫ್ಲೆಕ್ಸ್ ಕಟ್ಟುತ್ತಿದ್ದ ವೇಳೆ ತಂತಿ ತಗುಲಿ ವಿದ್ಯುತ್ ಶಾಕ್ ಡಿ ಎಸ್‌ ಐ ಪಿ ನಾಯಕ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡದ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಪುತ್ತೂರಿನ ದರ್ಬೆ ಪೆಟ್ರೋಲ್ ಬಂಕ್ ಬಳಿ ಎಸ್ಡಿಪಿಐ ಪಕ್ಷದ ಕಾರ್ಯಕರ್ತರು ಸಮಾವೇಶಕ್ಕೆಂದು ಕಬ್ಬಿಣದ ಚೌಕಟ್ಟು ಹಾಕಿದ್ದ ಫ್ಲೆಕ್ಸ್ ಕಟ್ಟುತ್ತಿದ್ದರು. ಈ ವೇಳೆ ಎಸ್‌ಡಿಪಿಐ ಪುತ್ತೂರು ನಗರ ಅಧ್ಯಕ್ಷ ಹಂಝ ಅಫ್ನಾನ್ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಜೊತೆಗೊದ್ದ ಉಳಿದ ಕಾರ್ಯಕರ್ತರು ಆಪಾಯದಿಂದ...
ಸುದ್ದಿ

ಇಂಡಸ್ಟ್ರಿಯಲ್ಲಿ ಕೆಲಸ ಸಂದರ್ಭದಲ್ಲಿ ಅವಘಡ: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು – ಕಹಳೆ ನ್ಯೂಸ್

ಸುಳ್ಯ: ವಿದ್ಯುತ್ ಶಾಕ್ ತಗುಲಿ ಯುವಕ ಮೃತಪಟ್ಟ ಘಟನೆ ಸುಳ್ಯ ಗಾಂಧೀನಗರದಲ್ಲಿ ನಡೆದಿದೆ. ಗಾಂಧೀನಗರ ಸಮೀಪ ಆಲೆಟ್ಟಿ ಕ್ರಾಸ್‍ನ ಗುರುಂಪುವಿನ ಇಂಡಸ್ಟ್ರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದುಗ್ಗಲಡ್ಕ ಸಮೀಪದ ಕಂದಡ್ಕದ ನಾಗರಾಜ್(18) ಮೃತಪಟ್ಟ ಯುವಕ. ಸೋಮವಾರ ಬೆಳಗ್ಗೆ ಬಂದು ಇಂಡಸ್ಟ್ರಿಯಲ್ಲಿ ಕೆಲಸ ಆರಂಭಿಸಿದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಯುವಕ ಓರ್ವನೇ ಕೆಲಸ ನಿರ್ವಹಿಸುತ್ತಿದ್ದ. ಯುವಕ ಬಿದ್ದಿರುವುದು ಗಮನಿಸಿ ಸ್ಥಳೀಯರು ಇಂಡಸ್ಟ್ರೀಸ್‍ನ ಮಾಲಕನಿಗೆ ಮತ್ತು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ...