Friday, September 20, 2024

archiveDeath note

ಸುದ್ದಿ

ಯುವಕ ಆತ್ಮಹತ್ಯೆ: ಡೆತ್‌ನೋಟ್ ನಲ್ಲಿ ಆತಂಕಕಾರಿ ಮಾಹಿತಿ – ಕಹಳೆ ನ್ಯೂಸ್

ಉಡುಪಿ: ಉಗ್ರ ಸಂಘಟನೆಯಿಂದ ನನಗೆ ಬೆದರಿಕೆ ಇದೆ. ನನ್ನ ಕುಟುಂಬಕ್ಕೂ ಅಪಾಯ ಇದೆ. ನನ್ನ ಸಾವಿಗೆ ಉಗ್ರಗಾಮಿ ಸಂಘಟನೆಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರದಲ್ಲಿ ಸೋಮವಾರ ನಡೆದಿದೆ. ವಿವೇಕ್ (23)ನೇಣು ಹಾಕಿಕೊಂಡು ಸಾವನ್ನಪ್ಪಿದ ಯುವಕ. ಕುಂದಾಪುರದ ಮಾರ್ಕೋಡು ಬಬ್ಬರಿಮಕ್ಕಿಯಲ್ಲಿ ಘಟನೆ ನಡೆದಿದ್ದು, ಮೃತ ಯುವಕ ಉಡುಪಿಯ ರಿಲಯನ್ಸ್ ಫೌಂಡೇಷನ್ ನ ಕೃಷಿ ವಿಭಾಗದಲ್ಲಿ ಉದ್ಯೋಗಿಯಾಗಿದ್ದಾನೆ. ಡೆತ್ ನೋಟ್ ಜನರನ್ನು ಬೆಚ್ಚಿ ಬೀಳಿಸಿದ್ದು, ನನ್ನ...
ಸುದ್ದಿ

ಡೆತ್ ನೋಟ್ ಬರೆದಿಟ್ಟು ಬಿಲ್ಡರ್ ಆತ್ಮಹತ್ಯೆ – ಕಹಳೆ ನ್ಯೂಸ್

ಉಡುಪಿ: ಖಾಸಗಿ ಶಿಪ್ ನ‌ ಮಾಜಿ ಉದ್ಯೋಗಿ, ಬಿಲ್ಡರ್ ಆಗಿದ್ದವರೊಬ್ಬರು ಹೊಟ್ಟೆಗೆ ಚಾಕು ಚುಚ್ಚಿಕೊಂಡು ತುಂಬಾ ಭೀಕರವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಒಲಿವೆರಾ ಲೂಯಿಸ್ (68), ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ತಡರಾತ್ರಿ ಮಣಿಪಾಲದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಇಂದು ಮುಂಜಾನೆ ಮನೆಯ ಸಮೀಪ ತಮ್ಮ ಫೋರ್ಡ್ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಗೆ ಡೆತ್ ನೋಟ್ ಬರೆದಿರುವ ಒಲಿವೆರಾ ಲೂಯಿಸ್, ನನ್ನ ಸಾವಿಗೆ ನಾನೇ ಕಾರಣ....