Friday, September 20, 2024

archivedharma samsad 2018

ಸುದ್ದಿ

ಧರ್ಮ ಸಂಸದ್ 2018 : ಯೋಗಿಗಳ ಜಾತ್ರೆಗೆ ಸಾಕ್ಷಿಯಾಯಿತು ಕನ್ಯಾಡಿ ಶ್ರೀ ರಾಮ ಕ್ಷೇತ್ರ ; ಸಾಧುಸಂತರು, ಯತಿವರ್ಯರು , ಮಹಾಮಂಡಲೇಶ್ವರರು, ಧರ್ಮ ಪೀಠಾಧೀಶ್ವರರ ಸಂಗಮ – ಕಹಳೆ ನ್ಯೂಸ್

ಮಂಗಳೂರು, ಸೆ 3 : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ಆಯೋಜಿಸಿರುವ ಧರ್ಮ ಸಂಸದ್ ಉದ್ಘಾಟನೆಗೂ ಮುನ್ನಾ ವೈಭವದ ಶೋಭಯಾತ್ರೆ ನಡೆಯಿತು. ಈ ಮೆರವಣಿಗೆಯಲ್ಲಿ ಸಾಧುಸಂತರು, ಯತಿವರ್ಯರು , ಮಹಾಮಂಡಲೇಶ್ವರರು, ಧರ್ಮ ಪೀಠಾಧೀಶ್ವರರು ಸೇರಿದಂತೆ ಸಾವಿರಾರು ಮಂದಿ ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ಮೇಳೈಸಲಿದೆ ಐತಿಹಾಸಿಕ ಧರ್ಮ ಸಂಸದ್‌ ಲೈವ್ ! - ಕಹಳೆ ನ್ಯೂಸ್ https://youtu.be/i0dC-_XDAHg ಆ...