Friday, September 20, 2024

archiveDharmasthala

ಸುದ್ದಿ

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ ಅ. 28, 29 ರಂದು ಸಿರಿಧಾನ್ಯ ಆಹಾರ ಮೇಳ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ ಅ. 28 ಮತ್ತು 29 ರಂದು "ಸಿರಿಧಾನ್ಯಗಳ ಆಹಾರ ಮೇಳ" ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾರುಕಟ್ಟೆ ಅಧಿಕಾರಿ ರಾಮ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರಮೇಳವನ್ನು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉದ್ಘಾಟಿಸಲಿದ್ದು, ಮಳಿಗೆಯನ್ನು ಮಹಾವೀರ ಅಜ್ರಿ ಉದ್ಘಾಟಿಸುವರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು...
ಸುದ್ದಿ

ಶ್ರೀ ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಭಾರತ ಸರ್ಕಾರದ ಆಯುಷ್ಮಾನ್ಯತೆ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಭಾರತ ಸರ್ಕಾರದ ಆಯುಷ್ ಮಂತ್ರಾಲಯ ಸೆಂಟರ್ ಆಫ್ ಎಕ್ಸಲೆನ್ಸ್ ಮಾನ್ಯತೆ ನೀಡಿದೆ. ಸಂಶೋಧನೆಗೆ ಅತ್ಯುತ್ತಮ ಸಂಸ್ಥೆ ಎಂದು ಗುರುತಿಸಿ, ಇನ್ನೂ ಹೆಚ್ಚಿನ ಸಂಶೋಧನೆಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಹಾಗೂ ಈ ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲು, ಅಗತ್ಯ ಅನುದಾನದೊಂದಿಗೆ ಆಯುಷ್ ಮಂತ್ರಾಲಯ ಈ ಮಾನ್ಯತೆ ನೀಡಿದೆ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ 1986ರಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯನ್ನು...
ಸುದ್ದಿ

ಬಂದೇ ಬಿಟ್ರು ಮೋದಿಜಿ !!

ಧರ್ಮಸ್ಥಳ:- ಮೋದಿ ಧರ್ಮಸ್ಥಳಕ್ಕೆ ಅಗಮನ ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸುತಿರುವ ನರೇಂದ್ರ ಮೋದಿ  ಬಳಿಕ ಅಣ್ಣಪ್ಪ, ಗಣಪತಿಯ ದರ್ಶನ ಪಡೆದು ರತ್ನವರ ಹೆಗ್ಡೆ ಸ್ಟೆಡಿಯಂ ಗೆ ಆಗಮಿಸಿದ ಮೋದಿಯವರನ್ನು ಜೈ ಜೈ ಮೋದಿ ಎಂದು ಘೋಷಣೆಯ ಮೂಲಕ ಒನರು ಮೋದಿಜಿಯವರನ್ನು ಬರಮಾಡಿಕೊಂಡರು. ಮೋದಿಯವರನ್ನು ಸ್ವಾಗತಿಸಲು ಮೈದಾನದಲ್ಲಿ ಸುಮಾರು ಒಂದು ಲಕ್ಷಕ್ಕಿಂಲೂ ಅಧಿಕ ಮಂದಿ ಮುಗಿಬಿದ್ದರು. ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್, ಯೆಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗಿ. ಕನ್ನಡದಲ್ಲಿ ಭಾಷಣ...