Friday, September 20, 2024

archiveDharmasthala Manjunatha

ಸುದ್ದಿ

ಧರ್ಮಸ್ಥಳದಲ್ಲಿ 20ನೇ ವರ್ಷದ ಭಜನಾ ಸಮಾರೋಪ: ಪ್ರಮುಖ ಅತಿಥಿಯಾಗಿ ನಟ ಪವರ್ ಸ್ಟಾರ್ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ 20ನೇ ವರ್ಷದ ಭಜನಾ ಸಮಾರೋಪ ಸಮಾರಂಭದಲ್ಲಿ ನಟ ಪುನೀತ್ ರಾಜ್‌ಕುಮಾರ್ ಭಾಗಿಯಾಗಿದ್ರು. ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಏಳು ದಿನಗಳ ಕಾಲ ಈ ಕಾರ್ಯಕ್ರಮ ನಡೆದಿತ್ತು. ನಿನ್ನೆ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮೊದಲು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 300 ಭಜನಾ ತಂಡಗಳು ಹಾಗೂ 3,000ಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಿತು. ನಂತರ ಅಮೃತವರ್ಷಿನಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ...