Wednesday, April 2, 2025

archiveDr. Shreelatha Padyana

ಆರೋಗ್ಯ

ಮಣ್ಣಿನ ಚಿಕಿತ್ಸೆಯಿಂದ ರೋಗಗಳು ಮಾಯ – ಡಾ. ಶ್ರೀಲತಾ ಪದ್ಯಾಣ

 ಪರಿಸರ ಹಾಗೂ ಭೂಮಿ ಸಂರಕ್ಷಣೆಗೆ ಒತ್ತು ನೀಡುವ ನಿಟ್ಟಿನಲ್ಲಿ 'ವಿಶ್ವ ಭೂಮಿ ದಿನ'ವನ್ನುಆಚರಿಸಲಾಗುತ್ತಿದ್ದು ಅದನ್ನು ಕಾರ್ಯಾಚರಣೆಗೆ ತರಬೇಕಾಗಿದೆ.ಅಭಿವೃದ್ಧಿಯ ದುರಾಸೆಯಿಂದ ಭೂಮಿಯನ್ನು ನಾಶಪಡಿಸಿದರೆ ಕೊನೆಗೆ ಆಪತ್ತು ಕಟ್ಟಿಟ್ಟ ಬುತ್ತಿ. ಹುಟ್ಟಿನಿಂದ ಸಾವಿನವರೆಗೂ ಮಣ್ಣಿನಲ್ಲೇ ಬದುಕುವ ನಾವು ಇದನ್ನೆಲ್ಲ ಮನದಟ್ಟು ಮಾಡಿಕೊಳ್ಳುವುದರ ಮೂಲಕ ಭೂ ಸಂರಕ್ಷಣೆ ಮಾಡಬೇಕು.              ಪಂಚಮಹಾಭೂತಗಳಲ್ಲಿ ಒಂದಾದ ಪೃಥ್ವಿ ಅಥವಾ ಭೂಮಿಯಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.ಪ್ರಾಕೃತಿಕ ಮಣ್ಣನ್ನು ಚಿಕಿತ್ಸೆಗಾಗಿ ಬಳಸಲಾಗುತ್ತಿದ್ದು ಅದರಲ್ಲಿ ಹಲವಾರು ಔಷಧೀಯ ಅಂಶಗಳು...
ಅಂಕಣಆರೋಗ್ಯ

ವಿಶ್ವ ಆರೋಗ್ಯ ದಿನ ; ದೈಹಿಕ ಮಾನಸಿಕ ಹಾಗೂ ಸಾಮಾಜಿಕ ನೆಮ್ಮದಿಯ ಸ್ಥಿತಿಯೇ ಆರೋಗ್ಯ – ಡಾ. ಶ್ರೀಲತಾ ಪದ್ಯಾಣ

ಆರೋಗ್ಯದ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಏಪ್ರಿಲ್ 7 ರಂದು 'ವಿಶ್ವ ಆರೋಗ್ಯ ದಿನ'ವೆಂದು ಆಚರಿಸುತ್ತದೆ. ಸಾರ್ವಜನಿಕರಿಗೆ ಆರೋಗ್ಯ ಮತ್ತು ಹಲವಾರು ಕೆಡುಕುಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ನೈರ್ಮಲ್ಯ ಯುಕ್ತ ಸಮಾಜಕ್ಕೆ ಅಗತ್ಯವಾದ ಸ್ವಚ್ಛತಾ ಅಭ್ಯಾಸಗಳು ನೀರಿನ ಸಂರಕ್ಷಣೆ ಪರಿಸರ ಸ್ವಚ್ಛತೆ ಹಾಗೂ ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿಗಳು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಬಿತ್ತನೆ ಮಾಡಲಾಗುತ್ತದೆ.  ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ