ಮಣ್ಣಿನ ಚಿಕಿತ್ಸೆಯಿಂದ ರೋಗಗಳು ಮಾಯ – ಡಾ. ಶ್ರೀಲತಾ ಪದ್ಯಾಣ
ಪರಿಸರ ಹಾಗೂ ಭೂಮಿ ಸಂರಕ್ಷಣೆಗೆ ಒತ್ತು ನೀಡುವ ನಿಟ್ಟಿನಲ್ಲಿ 'ವಿಶ್ವ ಭೂಮಿ ದಿನ'ವನ್ನುಆಚರಿಸಲಾಗುತ್ತಿದ್ದು ಅದನ್ನು ಕಾರ್ಯಾಚರಣೆಗೆ ತರಬೇಕಾಗಿದೆ.ಅಭಿವೃದ್ಧಿಯ ದುರಾಸೆಯಿಂದ ಭೂಮಿಯನ್ನು ನಾಶಪಡಿಸಿದರೆ ಕೊನೆಗೆ ಆಪತ್ತು ಕಟ್ಟಿಟ್ಟ ಬುತ್ತಿ. ಹುಟ್ಟಿನಿಂದ ಸಾವಿನವರೆಗೂ ಮಣ್ಣಿನಲ್ಲೇ ಬದುಕುವ ನಾವು ಇದನ್ನೆಲ್ಲ ಮನದಟ್ಟು ಮಾಡಿಕೊಳ್ಳುವುದರ ಮೂಲಕ ಭೂ ಸಂರಕ್ಷಣೆ ಮಾಡಬೇಕು. ಪಂಚಮಹಾಭೂತಗಳಲ್ಲಿ ಒಂದಾದ ಪೃಥ್ವಿ ಅಥವಾ ಭೂಮಿಯಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.ಪ್ರಾಕೃತಿಕ ಮಣ್ಣನ್ನು ಚಿಕಿತ್ಸೆಗಾಗಿ ಬಳಸಲಾಗುತ್ತಿದ್ದು ಅದರಲ್ಲಿ ಹಲವಾರು ಔಷಧೀಯ ಅಂಶಗಳು...