Monday, March 31, 2025

archivedr varsha shetty

ಕ್ರೀಡೆಸುದ್ದಿ

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕು.ದಿಶಾ ಶೆಟ್ಟಿ ಬಳಗದವರಿಂದ ‘ ರಾಧಾ ವಿಲಾಸ ‘ | ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣ – ಕಹಳೆ ನ್ಯೂಸ್

ಉಡುಪಿ : ಪರ್ಕಳದ ಬಡದಬೆಟ್ಟು ಆಸನದ ಬಾಕ್ಯಾರಿನಲ್ಲಿ ಫೆ 25 ರಂದು ನಡೆಯುವ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ, ಕಮಲ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಸುಬ್ರಾಯ ಆಚಾರ್ಯ ಬಡಗಬೆಟ್ಟು ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಗ್ಗೆ 8.00 ಗಂಟೆಗೆ ನಡೆಸಲಿದ್ದಾರೆ. ಸಂಜೆ 5.00 ಗಂಟೆಯಿಂದ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮ : ರಾಧಾ ವಿಲಾಸ Radha Vilasa by Disha Shetty &...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ