Friday, September 20, 2024

archiveDuniya Vijay

ಸುದ್ದಿ

ದುನಿಯಾ ವಿಜಯ್ ಪತ್ನಿ ಮೇಲೆ ಹಲ್ಲೆ ಪ್ರಕರಣ: ನಾಗರತ್ನ ಬಂಧನವಾಗುವ ಸಾಧ್ಯತೆ – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ಅವರ ಬಂಧನವಾಗುವ ಸಾಧ್ಯತೆ ಇದೆ. ನಾಗರತ್ನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಇಂದು ಅವರನ್ನು ಬಂಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಗರತ್ನ ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ವಿಜಿ ಜೈಲಿನಲ್ಲಿದ್ದಾಗ ಏಕಾಏಕಿ ಕೀರ್ತಿಗೌಡ ಮನೆಗೆ...
ಸುದ್ದಿ

ವಿಜಯ್ ಪತ್ನಿ ನಾಗರತ್ನ ವಿರುದ್ಧ ಎರಡನೇ ಪತ್ನಿಯಿಂದ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು: ದುನಿಯಾ ವಿಜಯ್ ಪತ್ನಿಯರು ದಿನಕ್ಕೊಂದರಂತೆ ಜಗಳ ಮಾಡುತ್ತಿದ್ದು ಈಗ ಮೊದಲ ಪತ್ನಿ ನಾಗರತ್ನ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂದು ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ, ನಾಗರತ್ನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದುನಿಯಾ ವಿಜಿ ಜೈಲಿನಲ್ಲಿದ್ದಾಗ ನಾಗರತ್ನ ಅವರು ಕೀರ್ತಿಗೌಡರ ಮನೆಗೆ ಬಂದು ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಕೀರ್ತಿಗೌಡರ ಆರೋಪ. ಹಾಗೇ ಅತ್ತೆ - ಮಾವರ...
ಸುದ್ದಿ

ನಟ ದುನಿಯಾ ವಿಜಯ್ ನ ಜಾಮೀನು ತಿರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು: ಜಿಮ್ ಟ್ರೈನರ್ ಗೆ ಹಲ್ಲೆ ನಡೆಸಿದ ಪ್ರಕರಣದ ಮೇಲೆ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಜಿಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಹೇಶ್ ಬಾಬು ಅವರು, ವಿಜಯ್ ಮತ್ತು ಅವರ ಸಹಚರರ ಜಾಮೀನು ತಿರಸ್ಕರಿಸಿ ತೀರ್ಪು ನೀಡಿದರು. ಮೇಲಿನ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ವಿಜಯ್ ಪರ ವಕೀಲರು ತಿಳಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...