Friday, April 18, 2025

archiveDV Sadananda Gouda

ಸುದ್ದಿ

ಚಾರಿತ್ರ‍್ಯ ಹರಣ ಮಾಡುವ ಸುಳ್ಳು ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ- ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಚಾರಿತ್ರ‍್ಯ ಹರಣ ಮಾಡುವ ಸುಳ್ಳು ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಕಳೆದ ಎರಡು ದಿನಗಳಿಂದ ಡಿವಿಎಸ್ ಬಗ್ಗೆ ಹರಿದಾಡುತ್ತಿರುವ ಅಶ್ಲೀಲ ವಿಚಾರ ಅವರ ಮನಸ್ಸಿಗೆ ನೊವುಂಟು ಮಾಡಿತ್ತು. ಅವರ ಚಾರಿತ್ರ‍್ಯ ಹರಣ ಮಾಡಿ ರಾಜಕೀಯವಾಗಿ ಮುಗಿಸುವ ಉದ್ದೇಶದಿಂದ ವಿರೋಧಿಗಳು ವ್ಯವಸ್ಥಿತ ಸಂಚು ಮಾಡಿದ್ದಾರೆ ಎಂದು ದೂರಿದ್ದಾರೆ. ನನ್ನನ್ನು...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ