Friday, September 20, 2024

archiveElection Commision

ರಾಜಕೀಯಸುದ್ದಿ

ಮೈತ್ರಿ ಕೂಟದ ಮಾಸ್ಟರ್ ಪ್ಲಾನ್ ಸಕ್ಸೆಸ್: ರಾಮನಗರ ಕ್ಷೇತ್ರದಿಂದ ವಿಜಯದ ಮಾಲೆ ತೊಟ್ಟ ಅನಿತಾ ಕುಮಾರಸ್ವಾಮಿ – ಕಹಳೆ ನ್ಯೂಸ್

ರಾಮನಗರ: ಮೈತ್ರಿ ಕೂಟದ ಮಾಸ್ಟರ್ ಪ್ಲಾನ್ ಸಕ್ಸೆಸ್ ಆಗಿದೆ ಯಾಕೆಂದ್ರೆ ನಾಲ್ಕು ಕ್ಷೇತ್ರಗಳಲ್ಲಿ ವಿಜಯದ ಹಾದಿಯನ್ನು ಮೈತ್ರಿ ಕೂಟ ತಲುಪುತ್ತಿದೆ. ರಾಮನಗರ ಕ್ಷೇತ್ರದಿಂದ ಅನಿತಾ ಅವರಿಗೆ ಪ್ರಮುಖ ಸ್ಪರ್ಧಿಯಾಗಿದ್ದು ವಿಜಯದ ಮಾಲೆಯನ್ನು ತೊಟ್ಟಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಎಲ್ ಚಂದ್ರಶೇಖರ್ ಅವರು, ಮತದಾನ ಇನ್ನೇನು ಎರಡೇ ದಿನಗಳಿರುವಾಗ ಭಾರತೀಯ ಜನತಾ ಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ, ರಾಮನಗರದಲ್ಲಿ ಕಾಟಾಚಾರಕ್ಕೆ ಮತದಾನ ನಡೆದಿತ್ತು. ಸರಿಯಾಗಿ 8 ಗಂಟೆಗೆ ಮತಎಣಿಕೆ ಆರಂಭವಾಗಿದ್ದು, ಅಚ್ಚರಿಯ...
ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ಮುಂದೂಡಲಾಗಿದೆ. ಹೌದು ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆಗೆ ಉಪಚುನಾವಣೆ ನೀತಿ ಸಂಹಿತೆ ಕಾರಣ ಎಂದು ಸರ್ಕಾರ ಸಮಜಾಯಿಷಿ ನೀಡಿದೆ. ಆದರೆ, ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ 2018 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ನಡೆಯಬೇಕಿದ್ದ ಸಭೆಯಲ್ಲಿ...
ಸುದ್ದಿ

ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನು ರದ್ದು ಮಾಡಿದ ಹೈಕೋರ್ಟ್ – ಕಹಳೆ ನ್ಯೂಸ್

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ಸಿಗ ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನ ಹೈಕೋರ್ಟ್ ರದ್ದುಗೊಳಿಸಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ಧನ ಪೂಜಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೇ ವೇಳೆ ಪೂಜಾರಿಯವ್ರು ನಾಮಪತ್ರ ಸಲ್ಲಿಸಿದ ನಂತರ ಚುನಾವಣಾ ಆಯೋಗದ ಅನುಮತಿ ಇಲ್ದೇ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ...