Friday, September 20, 2024

archiveEncounter

ಸುದ್ದಿ

ಇಬ್ಬರು ಉಗ್ರರ ಎನ್ ಕೌಂಟರ್ ಮಾಡಿದ ಭಾರತೀಯ ಸೇನೆ – ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ: ಇಲ್ಲಿನ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಜಿಲ್ಲೆಯ ಟಿಕೆನ್ ಗ್ರಾಮದಲ್ಲಿ ಸೇನೆಯು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಶುಕ್ರವಾರ ಕೂಡ ಸೇನೆಯು ನಡೆಸಿದ ಎನ್ ಕೌಂಟರ್ ನಲ್ಲಿ ಜೈಶ್ ಎ ಮೊಹಮ್ಮದ್ ನ ಉಗ್ರನೊಬ್ಬನನ್ನು ಹತ್ಯೆಗೈಯಲಾಗಿದೆ. ಈ ವೇಳೆ ಪೊಲೀಸ್ ಅಧಿಖಾರಿಯೊಬ್ಬರು ಗಾಯಗೊಂಡಿದ್ದಾರೆ....
ಸುದ್ದಿ

ಗುಂಡಿನ ದಾಳಿ: ಮೂವರು ಉಗ್ರರ ಬಲಿ, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ – ಕಹಳೆ ನ್ಯೂಸ್

ಶ್ರೀನಗರ: ಉಗ್ರರು ಮತ್ತು ಭದ್ರತಾಪಡೆ ನಡುವೆ ಶ್ರೀನಗರದ ಫಾತೇ ಕದಲ್‌ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ. ಬುಧವಾರ ಮುಂಜಾನೆ ಫಾತೇ ಕದಲ್‌ನಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾಪಡೆಯೊಂದಿಗೆ ರಾಷ್ಟ್ರೀಯ ಶಶಸ್ತ್ರ ಪಡೆ ಮತ್ತು ಕೇಂದ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಮೂವರು ಉಗ್ರರು ಬಲಿಯಾಗಿದ್ದಾರೆ. ಅಲ್ಲದೆ ಪೊಲೀಸ್‌ ಅಧಿಕಾರಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಎಸ್‌ಎಸ್‌ಪಿ ಇಮ್ತಿಯಾಜ್‌...