Friday, September 20, 2024

archiveFacebook

ಸುದ್ದಿ

ಉಗ್ರರ ದಾಳಿ ಬೆಂಬಲಿಸಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಯುವಕನ ಬಂಧನ – ಕಹಳೆ ನ್ಯೂಸ್

ರಾಯಚೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಯೋಧರು ಹುತಾತ್ಮರಾಗಿದ್ದು, ಈ ಉಗ್ರರ ದಾಳಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ರಾಯಚೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಕಾಡ್ಲೂರು ಗ್ರಾಮದ ಮಹಮ್ಮದ್ ರಫಿಕ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಫೆಬ್ರವರಿ 15 ರಂದು ಫೇಸ್ ಬುಕ್ ಖಾತೆಯಲ್ಲಿ ಉಗ್ರರ ದಾಳಿ ಬೆಂಬಲಿಸಿ, ಪಾಕಿಸ್ತಾನ ಪರ ಘೋಷಣೆ ಇರುವ ವಿಡಿಯೋವನ್ನು...
ಸುದ್ದಿ

ಪೇಸ್ ಬುಕ್ ನಲ್ಲಿ ಪ್ರಚೋದನಕಾರಿ ಸಂದೇಶ: ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ – ಕಹಳೆ ನ್ಯೂಸ್

ಬಂಟ್ವಾಳ: ಸಾಮಾಜಿಕ ಜಾಲತಾಣ ಪೇಸ್ ಬುಕ್ ಬಿಜೆಪಿ ಪೇಜ್‌ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅವರ ಬಗ್ಗೆ ಪ್ರಚೋದನಕಾರಿ ಸಂದೇಶ ಹರಿದಾಡುತ್ತಿದೆ. ಪ್ರಚೋಧನಕಾರಿ ಸಂದೇಶ ರವಾನಿಸಿದರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಚ್ಚಿನಡ್ಕ ನಿವಾಸಿ ಶರಣ್ ರೈ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಪೇಸ್‌ಬುಕ್ ಪೇಜ್‌ನಲ್ಲಿರುವ ಅವಹೇಳನಕಾರಿ ಸಂದೇಶಕ್ಕೆ ರಾಘವೇಂದ್ರ ಹೊಳ್ಳ ಮತ್ತು ಬಿಜೆಪಿ ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಅವರು ಕಮೆಂಟ್ ಮಾಡಿದ್ದಾರೆ,...
ಸುದ್ದಿ

ಯೋಧರ ಪ್ರಯಾಣಕ್ಕೆ ಉಚಿತ ಏರ್‌ ಟಿಕೆಟ್‌ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಯೋಧರ ಪ್ರಯಾಣಕ್ಕೆ ಉಚಿತ ಏರ್‌ ಟಿಕೆಟ್‌ ನೀಡಿದ್ದಾರೆ ಎಂಬ ಒಕ್ಕಣೆಯೊಂದಿಗೆ, ಭಾರತ ಸೇನೆಯ ಯೋಧರು ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಜೊತೆಗೆ 'ಸ್ವಾತಂತ್ರ್ಯಾ ನಂತರದ 60 ವರ್ಷ ಭಾರತೀಯ ಯೋಧರು ರೈಲಿನ ಜನರಲ್‌ ಕಂಪಾರ್ಟ್‌ಮೆಂಟ್‌ನಲ್ಲಿ ಶೌಚಾಲಯ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಆ ಚಿತ್ರಗಳನ್ನು ನರೇಂದ್ರ ಮೋದಿ ಅವರಿಗೆ ಕಳುಹಿಸಿದ ನಂತರ ಮೋದಿ ಸರ್ಕಾರ ಯೋಧರಿಗೆ ವಿಮಾನ ಟಿಕೆಟ್‌ಗಳನ್ನು ನೀಡಲು ಆರಂಭಿಸಿದೆ. ಉತ್ತಮ...
ಸುದ್ದಿ

ಸಾಮಾಜಿಕ ತಾಣದ ದೈತ್ಯ ಎನಿಸಿಕೊಂಡಿರುವ ಫೇಸ್​ಬುಕ್​ನಲ್ಲಿ ಸಮಸ್ಯೆ: ಸೇವೆ ಸ್ಥಗಿತ – ಕಹಳೆ ನ್ಯೂಸ್

ಸಾಮಾಜಿಕ ತಾಣದ ದೈತ್ಯ ಎನಿಸಿಕೊಂಡಿರುವ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಂನಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಸಾಮಾಜಿಕ ತಾಣದ ಸೇವೆಯಲ್ಲಿ ಅಡಚಣೆ ಉಂಟಾಗಿದೆ. ಫೇಸ್​ಬುಕ್​ನ ಹೋಮ್​​ ಪೇಜ್​ ಸರ್ವೀಸ್ ಅನ್​ಅವೇಲೆಬಲ್​ ಎಂಬ ಸಂದೇಶ ಕಾಣಿಸಿಕೊಂಡಿಲ್ಲದೆ, ಕೆಲವೊತ್ತು ಸ್ಥಗಿತಗೊಂಡಿದೆ. ಇದರಿಂದ ಲಕ್ಷಾಂತರ ಬಳಕೆದಾರರು ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಂ ವಿರುದ್ಧ #FacebookDown ಮತ್ತು #InstagramDown ಎಂಬ ಹ್ಯಾಶ್​ ಟ್ಯಾಗ್ ನೀಡಿ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಸ್​ಬುಕ್​ನಲ್ಲಿ ಈ ತಿಂಗಳಲ್ಲಿ ಇಂತಹ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು...
ಸುದ್ದಿ

ಪ್ರತಿಭಟನೆ ಮಧ್ಯೆಯೂ ದೇಗುಲ ಪ್ರವೇಶಿಸುತ್ತಿದ್ದ ಇಬ್ಬರು ಮಹಿಳೆಯರ ತಡೆದ ಪ್ರತಿಭಟನಾಕಾರರು –

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರಾಕರಿಸಿ ನಡೆಯುತ್ತಿರುವ ಭಾರಿ ಪ್ರತಿಭಟನೆ ಮಧ್ಯೆಯೂ ದೇಗುಲ ಪ್ರವೇಶಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಪ್ರತಿಭಟನಾಕಾರರು 100 ಮೀ. ಅಂತರದಲ್ಲೇ ತಡೆದಿದ್ದಾರೆ. ಕೇರಳದ ಓರ್ವ ಮಹಿಳೆ ಸೇರಿ ಆಂಧ್ರಪ್ರದೇಶದ ಮಹಿಳೆಯರಿಬ್ಬರು ದೇಗುಲ ಪ್ರವೇಶಿಸಲು ಯತ್ನಿಸಿದ ಮೊದಲ ಮಹಿಳೆಯರು ಎನಿಸಿಕೊಂಡಿದ್ದು, ಇನ್ನೇನು ಕೆಲವೇ ಮೀ. ದೂರಗಳಷ್ಟಿರುವಾಗ ಪ್ರತಿಭಟನಾಕಾರರು ತಡೆದಿದ್ದಾರೆ. ಕೇರಳದ ಮಹಿಳೆ, ಪತ್ರಕರ್ತೆಯಾಗಿರುವ ಲಿಬಿ ಸಿ.ಎಸ್‌. ಎಂಬವರು ದೇಗುಲಕ್ಕೆ ಪ್ರವೇಶಿಸುತ್ತಿರುವ ಕುರಿತು ಮಂಗಳವಾರ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಇದನ್ನು...
ಸುದ್ದಿ

ಫೇಸ್‌ಬುಕ್‌ನಲ್ಲಿ ಖಾದರ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಅಭಿಮಾನಿ ಬಳಗದಿಂದ ದೂರು – ಕಹಳೆ ನ್ಯೂಸ್

ಮಂಗಳೂರು: ಕಸಾಯಿಖಾನೆ ವಿವಾದದ ಬಳಿಕ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕುರಿತು ಫೇಸ್ ಬುಕ್‌ನಲ್ಲಿ ಚಿತ್ರ ವಿರೂಪಗೊಳಿಸಿ ಅವಹೇಳನಕಾರಿಯಾಗಿ ಬರೆಯಲಾಗಿದ್ದು , ತಪ್ಪಿತಸ್ಥರನ್ನು ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ. ‘ಹನಿ ಹಿಂದೂಸ್ತಾನಿ ಮಂಗಳೂರು ಹಿಂದು’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಸಚಿವ ಯು.ಟಿ.ಖಾದರ್ ಅವರನ್ನು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿ, ಸಚಿವರ ಮಾನಹಾನಿ ಗೈಯಲಾಗಿದೆ ಎಂದು ಆರೋಪಿಸಿ, ಯು.ಟಿ.ಖಾದರ್ ಅಭಿಮಾನಿ ಬಳಗದ...
ಸುದ್ದಿ

ಯೋಧರ ತ್ಯಾಗದಕಥೆ: ಪತ್ನಿಯ ಹುಟ್ಟುಹಬ್ಬಕ್ಕೆ ಕಳುಹಿಸಿದ ಸಂದೇಶ ವೈರಲ್‌ – ಕಹಳೆ ನ್ಯೂಸ್

ಸುಳ್ಯ: ಪಂಜ ಸಮೀಪದ ಕೂತ್ಕುಂಜ ಗ್ರಾಮ ಕಕ್ಯಾನ ನಿವಾಸಿ ಯೋಧ ಸುದರ್ಶನ ಗೌಡ ತನ್ನ ಪತ್ನಿ ಲಾವಣ್ಯ ಅವರ ಹುಟ್ಟುಹಬ್ಬಕ್ಕೆ ಕಳುಹಿಸಿದ ಸಂದೇಶ ಈಗ ವೈರಲ್‌ ಆಗಿದೆ. 'ಬೇಸರಿಸಬೇಡ, ಇಲ್ಲಿ ನೆಟ್‌ವರ್ಕ್‌ ಇಲ್ಲ. 1,300 ಕಿ.ಮೀ. ದೂರ ಇದ್ದೇನೆ. 10 ದಿನ ಆಯಿತು ನೆಟ್‌ವರ್ಕ್‌ ಸಿಗುವುದೇ ದುಸ್ತರ ಎನಿಸಿದೆ. ಹಾಗಾಗಿ ನಿನ್ನ ಹುಟ್ಟುಹಬ್ಬದ ಮೊದಲೇ ಮೆಸೇಜ್‌ ಮಾಡಿರುವೆ. ಅಮ್ಮನಿಗೆ ತಿಳಿಸು, ರಜೆ ಸಿಕ್ಕರೆ ದೀಪಾವಳಿಗೆ ಬರುವೆ, ವಿಶ್‌ ಯು ಹ್ಯಾಪಿ ಬರ್ತ್‌ಡೆ...' ಜಮ್ಮು...
ಸುದ್ದಿ

ಮಂಗಳೂರಿನಲ್ಲಿ ಡುಪ್ಲಿಕೇಟ್ ಮಂಗಳಮುಖಿಯರು: ಸಾಮಾಜಿಕ ಕಾರ್ಯಕರ್ತ ಸೌರಾಜ್ ಮೂಲಕ ಬಯಲು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಡುಪ್ಲಿಕೇಟ್ ಮಂಗಳಮುಖಿಯರು ಸಾರ್ವಜನಿಕರನ್ನು ಲೂಟಿ ಮಾಡುತ್ತಿರುವುದು ಬಯಲಾಗಿದೆ. ಮಂಗಳಮುಖಿಯರು ಬಂದಾಕ್ಷಣ ಅವರಿಗೆ ಸಾರ್ವಜನಿಕರು ಹಣ ಕೊಡುವುದು ಸಾಮಾನ್ಯ. ಇದರ ಲಾಭವನ್ನು ಪಡೆದು ಕೆಲವು ಹೊರರಾಜ್ಯದ ಯುವಕರು ಮಂಗಳಮುಖಿಯರ ವೇಷ ಹಾಕಿ ಸಾರ್ವಜನಿಕರಿಗೆ ಕೀಟಲೆ ಕೊಡುತ್ತಿದ್ದಾರೆ. ಕದ್ರಿ ಪಾರ್ಕಿನಲ್ಲಿ ಪ್ರೇಮಿಗಳಿಗೆ, ಸಾರ್ವಜನಿಕರಿಗೆ ಹಣಕ್ಕಾಗಿ ಕೀಟಲೆ ನೀಡುವ ಮಂಗಳಮುಖಿಯರು ಡುಪ್ಲಿಕೇಟ್ ಮಂಗಳಮುಖಿಯರು ಎಂದು ಸಾಮಾಜಿಕ ಕಾರ್ಯಕರ್ತ ಸೌರಾಜ್ ಮಂಗಳೂರು ಬಯಲು ಮಾಡಿದ್ದಾರೆ. ಫೇಸ್‍ಬುಕ್‍ನಲ್ಲಿ ಲೈವ್ ಮಾಡುತ್ತ ಕದ್ರಿ ಪಾಕ್‍ನಲ್ಲಿ ಮಂಗಳಮುಖಿಯರನ್ನು...