Friday, September 20, 2024

archivefarmer

ಸುದ್ದಿ

ಸಾಲಬಾಧೆಯಿಂದ ರೈತ ನೇಣಿಗೆ ಶರಣು – ಕಹಳೆ ನ್ಯೂಸ್

ಪುತ್ತೂರು: ಸಾಲಬಾಧೆ ತಡೆಯಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಡೆದಿದೆ. ಕೈ ಸಾಲ ಹಾಗೂ ಬ್ಯಾಂಕ್ ಸಾಲದಿಂದ ಅರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಕುಶಾಲಪ್ಪ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ಹೊಸ ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ನ್ಯೂಸ್! – ಕಹಳೆ ನ್ಯೂಸ್

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಇನ್ನು ಸುಲಭವಾಗಿ ಸಾಲ ಸಿಗುತ್ತೆ ಎಂದುಕೊಂಡಿದ್ದ ರೈತರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರ ಸಾಲವನ್ನು ಮನ್ನಾ ಮಾಡಿದ್ದರೂ, ಪೂರ್ಣ ಪ್ರಮಾಣದಲ್ಲಿ ಸಾಲದ ಹಣವನ್ನು ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಸಹಕಾರ ಸಂಘಗಳಲ್ಲಿ ಹಣವಿಲ್ಲದೇ, ಹೊಸ ಸಾಲ ಪಡೆಯುವ ರೈತರಿಗೆ ಸಮಸ್ಯೆಯಾಗಿದೆ. 8165 ಕೋಟಿ ರೂ. ಸಾಲವನ್ನು ಮನ್ನಾ ಮಾಡಲಾಗಿದ್ದು, 2878 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 5287 ಕೋಟಿ ರೂ. ಬಾಕಿ ಹಣ...