Friday, September 20, 2024

archiveFirefighters

ಸುದ್ದಿ

ಮೊಬೈಲ್ ಸಂಭಾಷಣೆ: ಕಾರ್ಮಿಕ ಸಾವು – ಕಹಳೆ ನ್ಯೂಸ್

ಕಾಸರಗೋಡು: ಮೊಬೈಲ್ ನಲ್ಲಿ ಸಂಭಾಷಣೆ ಮಾತನಾಡುತ್ತಿದ್ದಾಗ ಆವರಣ ಇಲ್ಲದ ಬಾವಿಗೆ ಬಿದ್ದು ಕಾರ್ಮಿಕರೋರ್ವ ಮೃತಪಟ್ಟ ಘಟನೆ ರಾವಣೇಶ್ವರದಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ರಾವಣೇಶ್ವರ ಪಾರತ್ತೋಡ್ ನ ವಿ . ವಿ ಸುಜಿತ್ (38) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಗೆ ಬಂದಿದ್ದ ಸುಜಿತ್ ಆವರಣವಿಲ್ಲದ ಬಾವಿ ಬಳಿ ಕುಳಿತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಘಟನೆ ನಡೆದಿದೆ. ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸುಜಿತ್ ನಾಪತ್ತೆಯಾದುದರಿಂದ ಗಾಬರಿಗೊಂಡು ಮನೆಯವರು ಶೋಧ ನಡೆಸಿದಾಗ ಬಾವಿ...
ಸುದ್ದಿ

ಗುಜರಿ ವಸ್ತುಗಳ ದಾಸ್ತಾನು ಕೊಠಡಿ ಬೆಂಕಿಗಾಹುತಿ: ಸಾವಿರಾರು ರೂ. ಮೌಲ್ಯದ ವಸ್ತು ನಷ್ಟ – ಕಹಳೆ ನ್ಯೂಸ್

ಉಡುಪಿ: ಬೆಳ್ಳಂಬೆಳಿಗ್ಗೆ ಗುಜರಿ ವಸ್ತುಗಳ ದಾಸ್ತಾನು ಕೊಠಡಿ ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ಈ ಒಂದು ಅಗ್ನಿ ಅನಾಹುತ ನಡೆದಿದ್ದು ಮನೆಯ ಮೇಲ್ಚಾವಣಿ ಸೇರಿದಂತೆ ಸಾವಿರಾರು ಮೌಲ್ಯದ ಗುಜರಿ ವಸ್ತುಗಳು ಸುಟ್ಟುಹೋಗಿದೆ. ನಾಗೇಶ್ ಭಟ್ ಹಾಗೂ ಅರುಣ್ ಭಟ್ ಸಹೋದರರು ತಮ್ಮ ಮನೆಯ ಪಕ್ಕದಲ್ಲೇ ಒಂದು ಗುಜರಿ ಅಂಗಡಿ ನಡೆಸುತ್ತಿದ್ರು.ಬೆಳಿಗ್ಗೆ ಗುಜರಿ ದಾಸ್ತಾನು ಅಂಗಡಿ ಪಕ್ಜದಲ್ಲಿರುವ ಬಚ್ಚಲು ಕೋಣೆಯಲ್ಲಿ ನೀರು ಕಾಯಿಸುವಾಗ ಬೆಂಕಿ ಕಿಡಿ ಗುಜರಿ...