Friday, September 20, 2024

archiveFireworks making

ಸುದ್ದಿ

ಪಟಾಕಿ ಸಿಡಿಸುವುದಕ್ಕೆ ಅಸ್ತು ಎಂದ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ದೆಹಲಿ: ವೈಭವದ ದಸರಾ ಕಳೆದಾಯ್ತು ಇನ್ನು ಬರೋದು ದೀಪಗಳ ಹಬ್ಬ ದೀಪಾವಳಿ. ದೀಪಾವಳಿ ಸಮಯದಲ್ಲಿ ದೇಶದಾದ್ಯಂತ ಪಟಾಕಿ ತಯಾರಿಕೆ ಮತ್ತು ಪಟಾಕಿ ಸಿಡಿಸುವುದನ್ನು ನಿಷೇಧಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ದೀಪಾವಳಿ ಹಬ್ಬದಲ್ಲಿ ದೇಶದಾದ್ಯಂತ ರಾತ್ರಿ 8 ರಿಂದ 10 ಗಂಟೆಯ ಮಧ್ಯೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಅದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ...