Friday, September 20, 2024

archiveForest Department

ಸುದ್ದಿ

ನರಿಯನ್ನು ನುಂಗಿದ ಹೆಬ್ಬಾವು – ಅರಣ್ಯ ಇಲಾಖೆಯ ಸಹಕಾರದೊಂದಿಗೆ ಹೆಬ್ಬಾವು ಕಾಡಿಗೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಉಪಾಯಬಲ್ಲ ನರಿಯನ್ನು ಬೃಹತ್ ಹೆಬ್ಬಾವೊಂದು ಚಾಣಾಕ್ಯದಿಂದ ಬಲೆಗೆ ಸಿಲುಕಿಸಿ ನುಂಗಿದ್ದು ತದನಂತರದಲ್ಲಿ ಗ್ರಾಮಸ್ಥರು ಆ ಹೆಬ್ಬಾವನ್ನು ಹಿಡಿದು ಸೆಲ್ಫಿ ತೆಗೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ. ಕಡಬ ತಾಲೂಕಿನ ಹಳೆ ಸ್ಟೇಷನ್ ಸಮೀಪದ ಬೆದ್ರಾಜೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ನರಿಯೊಂದನ್ನು ಹಿಡಿದು ನುಂಗಲು ಯತ್ನಿಸಿತ್ತು. ಈ ವೇಳೆ ನರಿಯು ತಪ್ಪಿಸಿಕೊಳ್ಳಲಾಗದೆ ಮೃತಪಟ್ಟಿತ್ತು. ಸ್ಥಳೀಯ ವ್ಯಕ್ತಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ...
ಸುದ್ದಿ

ಉಡಗಳ ಮಾರಣ ಹೋಮ: ಆರೋಪಿಗಳ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು – ಕಹಳೆ ನ್ಯೂಸ್

ಮಂಗಳೂರು: ಅಳಿವಿನಂಚಿನ ಉಡಗಳನ್ನು ಲೈಂಗಿಕ ಶಕ್ತಿ ಮುಲಾಮು ತಯಾರಿಕೆಗೆ ಮತ್ತು ವಾಮಾಚರಕ್ಕೆ ಉಡಗಳ ಮಾರಣ ಹೋಮ ನಡೆಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಬಳಿಯ ಅತ್ತಿಗುಂಡಿಯಲ್ಲಿ ಮಾರಾಟ ಜಾಲ ಪತ್ತೆಯಾಗಿದೆ. ಅಕ್ರಮವಾಗಿ ಉಡಗಳ ಅಂಗಾಂಗ ಮಾರಾಟ ಮಾಡುತ್ತಿದ್ದ ಖದೀಮರನ್ನು ಆರ್ ಎಫ್ ಓ ಶಿಲ್ಪಾ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ 49 ಉಡಗಳ ಅಂಗಾಂಗ ವಶಕ್ಕೆ ಪಡೆಯಲಾಗಿದ್ದು ಶಾಹಿದ್ (25), ನೌಷದ್(೩೪) ಕೇಮು(50) ಸುಧಾ(40) ಎಂಬುವವರು...